HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...