HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...