HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...