ಅಂಬೇಡ್ಕರ್ ಜಯಂತಿ ಆಚರಣೆಗೆ ‘ಅನುಮತಿ ನಿರಾಕರಣೆ’: ಆಜಾದ್ ಪಕ್ಷದಿಂದ ಪ್ರತಿಭಟನೆ ಬೆದರಿಕೆ
ನವದೆಹಲಿ: ಏಪ್ರಿಲ್ 14ರಂದು ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಮುಕ್ತವಾಗಿ ಆಚರಿಸಲು ಸರ್ಕಾರ ಅನುಮತಿ ನೀಡಲು ನಿರಾಕರಿಸಿದರೆ ಉತ್ತರ ಪ್ರದೇಶದಾದ್ಯಂತ ಆಂದೋಲನವನ್ನು ಪ್ರಾರಂಭಿಸುವುದಾಗಿ ಆಜಾದ್ ಸಮಾಜ ಪಕ್ಷದ (ಕಾನ್ಶಿರಾಮ್) ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ ದಲಿತ ಐಕಾನ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುವಲ್ಲಿ ಅಡೆತಡೆಗಳನ್ನು ಸೃಷ್ಟಿಸುವ ಯಾವುದೇ ಪ್ರಯತ್ನವನ್ನು “ಬಹುಜನ ಸಮಾಜ ಮತ್ತು ಸಾಮಾಜಿಕ ನ್ಯಾಯದ ಸಿದ್ಧಾಂತದ ವಿರುದ್ಧದ ಪಿತೂರಿ” … Continue reading ಅಂಬೇಡ್ಕರ್ ಜಯಂತಿ ಆಚರಣೆಗೆ ‘ಅನುಮತಿ ನಿರಾಕರಣೆ’: ಆಜಾದ್ ಪಕ್ಷದಿಂದ ಪ್ರತಿಭಟನೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed