Homeಮುಖಪುಟಚಿನ್ಮಯಾನಂದ್ ವಿರುದ್ಧದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಕಾಂಗ್ರೆಸ್ ಮುಖಂಡರ ಬಂಧನ

ಚಿನ್ಮಯಾನಂದ್ ವಿರುದ್ಧದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಕಾಂಗ್ರೆಸ್ ಮುಖಂಡರ ಬಂಧನ

- Advertisement -
- Advertisement -

ಬಿಜೆಪಿಯ ಮಾಜಿ ಸಚಿವ ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪದ ಕಾರಣಕ್ಕಾಗಿ ಜೈಲಿನಲ್ಲಿರುವ ಕಾನೂನು ವಿದ್ಯಾರ್ಥಿಯನ್ನು ಬೆಂಬಲಿಸಿ ಮೆರವಣಿಗೆ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಇಂದು ಅನುಮತಿ ನಿರಾಕರಿಸಲಾಗಿದೆ. ಕಾಂಗ್ರೆಸ್ ನಾಯಕರು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಒಗ್ಗಟ್ಟಿನಿಂದ ಶಹಜಹಾನ್ಪುರದಿಂದ ಲಕ್ನೋಗೆ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು.

ಪ್ರತಿಭಟನಾ ಮೆರೆವಣಿಗೆ ನಡೆಸಲು ಮುಂದಾದ ಕಾಂಗ್ರೆಸ್ ಪಕ್ಷದ ಮುಖಂಡ ಜಿತಿನ್ ಪ್ರಸಾದ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದ್ದು, ಇತರ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿನ್ಮಯಾನಂದ್ ಅವರ ಸಹಾಯಕರು ಸಲ್ಲಿಸಿದ ಸುಲಿಗೆ ಪ್ರಕರಣದಲ್ಲಿ 23 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಕಳೆದ ವಾರ ಬಂಧಿಸಿದ್ದರು. ಆಕೆಯು ಚಪ್ಪಲಿ ಕೂಡ ಹಾಕಿಕೊಳ್ಳಲು ಬಿಡದೆ ಪೊಲೀಸರು ಆಕೆಯನ್ನು ತಮ್ಮ ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಕಳೆದ ನಾಲ್ಕು ದಿನಗಳಿಂದ ಜೈಲಿನಲ್ಲಿದ್ದಾಳೆ.

ಕಳೆದ ತಿಂಗಳು ತನ್ನ ಮೇಲಿನ ಅತ್ಯಾಚಾರದ ದೂರು ದಾಖಲಿಸಲು ಪೊಲೀಸರು ನಿರಾಕರಿಸಿದ್ದರು, ನಂತರ ದೆಹಲಿಯಲ್ಲಿ ಪ್ರಕರಣ ದಾಖಲಿಸಿದೆ. “ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ಸಂತ್ರಸ್ತೆಯು ಚಿನ್ಮಯಾನಂದ್ ವಿರುದ್ಧ ಆರೋಪ ಹೊರಿಸಿದ್ದರು. ಮತ್ತೊಂದೆಡೆ, ಆಕೆಯ ಮೇಲೆ ರೂ. ಚಿನ್ಮಯಾನಂದರಿಂದ 5 ಕೋಟಿ ರೂ ಸುಲಿಗೆ ಮಾಡಿದ ಆರೋಪವನ್ನು ಹೊರಿಸಲಾಯಿತು.

ಸದ್ಯಕ್ಕೆ ಚಿನ್ಮಯಾನಂದ್ ಆಸ್ಪತ್ರೆಯಲ್ಲಿದ್ದರೆ ಸಂತ್ರಸ್ತೆ ಜೈಲಿನಲ್ಲಿರಬೇಕಾಗಿದೆ. ಹಾಗಾಗಿ ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿತ್ತು.

“ಉತ್ತರಪ್ರದೇಶದಲ್ಲಿ ಅಪರಾಧಿಗಳಿಗೆ ಸರ್ಕಾರದ ಸಂಪೂರ್ಣ ರಕ್ಷಣೆ ಇದೆ. ಜೊತೆಗೆ ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಬೆದರಿಸಲಾಗುತ್ತಿದೆ.

ಶಹಜಹಾನಪುರದ ಮಗಳಿಗೆ ನ್ಯಾಯಕ್ಕಾಗಿ ದನಿಯೆತ್ತಿದವರನ್ನು ಯುಪಿಯ ಬಿಜೆಪಿ ಸರ್ಕಾರ ನಿಗ್ರಹಿಸುತ್ತಿದೆ. ಪಾದಯಾತ್ರೆಯನ್ನು ನಿಲ್ಲಿಸಲಾಗುತ್ತಿದೆ. ನಮ್ಮ ಕಾರ್ಯಕರ್ತರನ್ನು, ಮುಖಂಡರನ್ನು ಬಂಧಿಸಲಾಗುತ್ತಿದೆ. ನೀವು ಏಕೆ ಹೆದರುತ್ತೀರಿ?” ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...