ಮಣಿಪುರಕ್ಕೆ ಪ್ರಧಾನಿ ಭೇಟಿ: 29 ತಿಂಗಳ ನಂತರದ ಮೊದಲ ಹೆಜ್ಜೆ, ‘ವಿಳಂಬದ ನಡೆ’ ಎಂದ ಕಾಂಗ್ರೆಸ್
ನವದೆಹಲಿ: 2023ರ ಮೇ ತಿಂಗಳಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ನಂತರ ಮೊದಲ ಬಾರಿಗೆ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಪ್ರಸ್ತಾಪದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಭೇಟಿಯನ್ನು “ಅರ್ಧ ಮನಸ್ಸಿನ, ವಿಳಂಬದ ನಡೆ” ಎಂದು ಕರೆಯುವ ಮೂಲಕ, ಕಳೆದ ವರ್ಷದಿಂದ ಸಂಕಷ್ಟದಲ್ಲಿರುವ ರಾಜ್ಯದ ಬಗ್ಗೆ ಪ್ರಧಾನಿಯವರ ಮೌನವನ್ನು ಕಾಂಗ್ರೆಸ್ ಪ್ರಶ್ನಿಸಿದೆ. “ಪ್ರಧಾನಮಂತ್ರಿಯವರು ಅಂತಿಮವಾಗಿ ಧೈರ್ಯ ಮತ್ತು ಸಹಾನುಭೂತಿಯನ್ನು ಒಟ್ಟುಗೂಡಿಸಿಕೊಂಡು ಸೆಪ್ಟೆಂಬರ್ 13ರಂದು ಮಣಿಪುರಕ್ಕೆ ಭೇಟಿ ನೀಡಬಹುದು. ಆದರೆ ಇದು ‘ಅದು ಸಾಕಾಗದು, ಬಹಳ ತಡವಾಗಿದೆ’ … Continue reading ಮಣಿಪುರಕ್ಕೆ ಪ್ರಧಾನಿ ಭೇಟಿ: 29 ತಿಂಗಳ ನಂತರದ ಮೊದಲ ಹೆಜ್ಜೆ, ‘ವಿಳಂಬದ ನಡೆ’ ಎಂದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed