Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...