Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...