Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...