Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...