Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...