ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

| ಪಿ.ಕೆ. ಮಲ್ಲನಗೌಡರ್ | ಮಾತೆತ್ತಿದರೆ ‘ದೇಶದ ಸುರಕ್ಷತೆ’ ಎನ್ನುವ ನಾಯಕ, ವಿಂಗ್ ಕಮಾಂಡರ್ ಅಭಿನಂದನರನ್ನು ತಾನೇ ಬಿಡಿಸಿದ್ದು ಎಂದು ಹುಸಿ ಪರಾಕ್ರಮ ಕೊಚ್ಚಿಕೊಳ್ಳುತ್ತಲೇ, ಪಾಕ್ ಉಗ್ರರ ದಾಳಿಗೆ ಬಲಿಯಾದ ಧೀರೋದ್ಧಾತ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆಯವರ ಬಗ್ಗೆ ಕ್ಷುಲ್ಲಕವಾಗಿ ಮಾತಾಡುವ ಬಾಂಬ್ ಸ್ಫೋಟದ ಆರೋಪಿಯೊಬ್ಬಳ ಪರ ಬಹಿರಂಗ ಭಾಷಣ ಮಾಡುತ್ತಿರುವುದು ಇವತ್ತಿನ ವ್ಯಂಗ್ಯ, ವಿರೋಧಾಭಾಸವಷ್ಟೇ ಅಲ್ಲ, ಈ ದೇಶದ ದುರಂತವೂ ಹೌದು…. ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಗ್ಯಾಸಿಂಗ್ ಎಂಬ ‘ದೇಶಭಕ್ತೆ’ಯ ಪರ ಆರೆಸ್ಸೆಸ್ ನಿಂತಿದೆ. … Continue reading ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…