Homeಮುಖಪುಟಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

- Advertisement -
- Advertisement -

ದೇಶದ ಅತ್ಯುನ್ನತ ನಾಗರಿಕ ಪ್ರಶ್ತಿಗಳಲ್ಲಿ ಪದ್ಮ ಪ್ರಶಸ್ತಿಗಳಿಗೆ ಅಗ್ರ ಸ್ಥಾನ. ಭಾರತ ರತ್ನದ ನಂತರ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಭಾರತ ಸರ್ಕಾರ ಪ್ರಧಾನ ಮಾಡುತ್ತದೆ. ದೇಶದಲ್ಲಿ ಅತ್ಯುನ್ನತ ಸಾಧನೆ ಮಾಡಿದನ ಕೆಲವೇ ಕೆಲವು ಸಾಧಕರಿಗೆ ಪದ್ಮ ಪ್ರಶಸ್ತಿ ಒಲಿದು ಬರುತ್ತದೆ.

ಪ್ರತಿ ವರ್ಷ ರಾಜ್ಯ ಸರ್ಕಾರಗಳು ಒಂದಷ್ಟು ಸಾಧಕರ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಕಳುಹಿಸುತ್ತಿತ್ತು. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿ ರಾಜ್ಯ ಕಳುಹಿಸಿದವರಲ್ಲಿ  ಶ್ರೇಷ್ಠ ಸಾಧಕರನ್ನು ಆಯ್ಕೆ ಮಾಡುತ್ತಿತ್ತು. ಈಗ ಪ್ರಧಾನಿಗಳು ನೇರವಾಗಿ ಪ್ರಜೆಗಳಿಗೆ ಪದ್ಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಹಿತ್ಯ, ಕ್ರೀಡೆ, ವಿಜ್ಞಾನ, ಸಾಮಾಜಿಕ ಸೇವೆ, ವೈದ್ಯಕೀಯ ಸೇವೆ ಹೀಗೆ ಹತ್ತು ಹಲವಾರು ಕ್ಷೇತ್ರದ ಸಾಧಕರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪ್ರಧಾನಿ ಮೋದಿಯವರು ದೇಶದ ತಳ ಮಟ್ಟದಲ್ಲಿ ಶ್ರೇಷ್ಠ ಕೆಲಸ ಮಾಡುತ್ತಿರುವ ಅನೇಕರು ಸರ್ಕಾರದ ಸಮಾಜದ ಕಣ್ಣಿಗೆ ಬಿದ್ದಿರುವುದಿಲ್ಲ. ತೆರೆಮರೆಯ ಕಾಯಿಯಂತೆ ಹಲವಾರು ದಶಕಗಳಿಮದ ಸಮಾಜದ ಒಳಿತಿಗೆ ದುಡಿಯುತ್ತಾರೆ. ಅಂತಹ ಶ್ರೇಷ್ಠ ವ್ಯಕ್ತಿಗಳನ್ನು ಪದ್ಮ ಪ್ರಶಸ್ತಿಗೆ ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಜುಲೈ ೧೧ ರಂದು ಟ್ವೀಟ್‌ ಮಾಡಿದ್ದಾರೆ.

ಸೆಪ್ಟೆಂಬರ್‌ 15 ರ ವರೆಗೆ ನಾಮಿನೇಟ್‌ ಮಾಡುವ ಅವಕಾಶವಿದ್ದು #PeoplesPadma ಹ್ಯಾಷ್‌ ಟ್ಯಾಗ್‌ ಬಳಸಿ ಸಾಧಕರ ಹೆಸರನ್ನು ನೀಡಬಹುದು ಅಥವಾ https://padmaawards.gov.in ಸರ್ಕರದ ವೆಬ್‌ ಸೈಟ್‌ನಲ್ಲಿ ಈ ಕುರಿತು ಮಾಹಿತಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿ ವೆಬ್‌ ಸೈಟ್‌ನಲ್ಲಿ ಲಭ್ಯವಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮ್ಮ ರಾಜ್ಯದಲ್ಲಿ ರಾಶಿ ಅಂಧ ಭಕ್ತರಿದ್ದಾರೆ ಅವುಗಳಿಗೆ ಒಂದು 4 ಲೋಡ್ ಪ್ರಶಸ್ತಿ ಕಳ್ಸಿ ಅವುಗಳು ಏನೇ ಹೇಳಿದ್ರು ಜೈ ಮೋದಿ ಅಂತವೇ?

  2. ‘ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸಿ!’
    ವಾವ್!
    ‘ಜವರಾಯ ಬಂದರೆ, ಬರಿಗೈಲಿ ಬರಲಿಲ್ಲ;
    ಕುಡುಗೋಲು-ಕೊಡಲೊಂದ ಹೆಗಲೇರಿ!’

    ಕ್ಷಮಿಸಿ, ನನ್ನ ಪಾಸಿಟಿವ್ ತಿಂಕಿಂಗ್ ಸತ್ತುಹೋಗಿದೆ!
    ಇದ್ಯಾವ ಹೊಸ ಹುನ್ನಾರ
    ಎಂಬ ಯೋಚನೆ ತಲೆ ತಿನ್ನತೊಡಗಿದೆ!

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...