Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...