ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು

ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ಅಪಾಯಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದನ್ನು ವಿರೋಧಿಸಿ ಶುಕ್ರವಾರ ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿ ಇಬ್ಬರು ವ್ಯಕ್ತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 1984 ರ ಭೋಪಾಲ್ ಅನಿಲ ದುರಂತದ ನಂತರ 300 ಟನ್‌ಗೂ ಹೆಚ್ಚು ಅಪಾಯಕಾರಿ ತ್ಯಾಜ್ಯವನ್ನು ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದೆ. ಬುಧವಾರ ವೈಜ್ಞಾನಿಕ ವಿಲೇವಾರಿಗಾಗಿ 12 ಕಂಟೇನರ್‌ಗಳಲ್ಲಿ ಧಾರ್ ಜಿಲ್ಲೆಯ ಪಿತಂಪುರಕ್ಕೆ ಸ್ಥಳಾಂತರಿಸಲಾಯಿತು. ಸ್ಥಳೀಯ ಜನರು ಮತ್ತು ಪರಿಸರಕ್ಕೆ ಹಾನಿಯುಂಟುಮಾಡುವ ತ್ಯಾಜ್ಯವನ್ನು ಯೋಜಿತವಾಗಿ ದಹಿಸುವುದನ್ನು ವಿರೋಧಿಸಿ ನಿವಾಸಿಗಳು … Continue reading ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು