ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೆಪ್ಟೆಂಬರ್ 25ರಂದು ‘ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ನೂರಾರು ಅಸಹಜ ಸಾವು, ಅತ್ಯಾಚಾರ, ಕೊಲೆ ಮತ್ತು ನಾಪತ್ತೆ ಪ್ರಕರಣಗಳಿಗೆ ನ್ಯಾಯ ಒದಗಿಸಲು ಈ ಸಮಾವೇಶವು ಒತ್ತಾಯಿಸಲಿದೆ. ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಎಡಪಕ್ಷಗಳು, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮಾವೇಶವು ಅಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗಲಿದ್ದು, … Continue reading ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’
Copy and paste this URL into your WordPress site to embed
Copy and paste this code into your site to embed