Homeಅಂತರಾಷ್ಟ್ರೀಯಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು.

- Advertisement -
- Advertisement -

ಭಾರತ – ಚೀನಾ ನಡುವೆ ನಡೆದ ಭೀಕರ ಗಡಿ ಚಕಮಕಿಯ ನಂತರ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನಿಂದ ಹಿಂತಿರುಗುತ್ತಿದ್ದಂತೆ ಏಷ್ಯಾದ ಎರಡು ದೈತ್ಯ ರಾಷ್ಟ್ರಗಳ ನಡುವೆ ಸಿಕ್ಕಿಕೊಂಡಂತೆ ಭಾಸವಾಗುತ್ತಿದೆ ಎಂದು ಭೂತಾನ್ ಹೇಳಿದೆ.

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು. “ಪೂರ್ವ, ಮಧ್ಯ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ದೀರ್ಘಕಾಲದ ವಿವಾದಗಳಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೊಗ್ರಾಂನ ಜಾಗತಿಕ ಪರಿಸರ ಸೌಲಭ್ಯದಿಂದ ದೂರದ ಪೂರ್ವ ಭೂತಾನ್ ನಲ್ಲಿರುವ ಸಕ್ಟೆಂಗ್ ವನ್ಯಜೀವಿ ಅಭಯಾರಣ್ಯಕ್ಕೆ ಧನಸಹಾಯವನ್ನು ನಿಲ್ಲಿಸುವ ಪ್ರಯತ್ನವನ್ನು ಚೀನಾ ಅನುಸರಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್ ಮೂಲದ ಜಾಗತಿಕ ಸಂಸ್ಥೆಯು ಪರಿಸರ ಯೋಜನೆಗಳಿಗೆ ಹಣವನ್ನು ನೀಡುತ್ತದೆ. ಈಗ ಅಭಯಾರಣ್ಯವು “ವಿವಾದಿತ ಪ್ರದೇಶ” ದಲ್ಲಿದೆ ಎಂದು ಚೀನಾ ಹೇಳಿಕೊಂಡಿದೆ.

ಭೂತಾನ್‌ನ ಸುದ್ದಿ ವರದಿಗಳು ಹೇಳುವಂತೆ, ಚೀನಾ ಸರ್ಕಾರವು ಉಭಯ ದೇಶಗಳ ರಾಜತಾಂತ್ರಿಕ ವಿಷಯಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂಬ ಪ್ರತಿಭಟನಾತ್ಮಕ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಚೀನಾ ಸರ್ಕಾರ ಇದನ್ನು ನಿರಾಕರಿಸಿದೆ.

ಚೀನಾದ ಈ ಕ್ರಮವು ಭಾರತದೊಂದಿಗಿನ ದ್ವೇಷದೊಂದಿಗೆ ಸಂಬಂಧ ಹೊಂದಿರಬಹುದು ಎಂದು ಹಲವರು ಹೇಳುತ್ತಾರೆ.

“ಸಿನೊ-ಭೂತಾನ್ ಗಡಿ ವಿವಾದವು ಅಷ್ಟೇನೂ ತೀವ್ರವಾಗಿಲ್ಲ. ಭೂತಾನ್ ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಚೀನಾ ಬಯಸುತ್ತಿದೆ” ಎಂದು ಭೂತಾನ್‌ನ ಒಟ್ಟು ರಾಷ್ಟ್ರೀಯ ಸಂತೋಷ ಅಧ್ಯಯನ ಕೇಂದ್ರದ ಮುಖ್ಯಸ್ಥ ಡೋರ್ಜಿ ಪೆಂಜೋರ್ “Security of Bhutan: Walking Between the Giants” ಎಂಬ ಶೀರ್ಷಿಕೆಯ ಲೇಖನದಲ್ಲಿ ಬರೆದಿದ್ದಾರೆ.

ನಮಗೆ ಚೀನಾದೊಂದಿಗೆ ಯಾವುದೇ ಸಂಬಂಧವಿಲ್ಲ. ಆದರೂ ನಾವು ಚೀನಾದೊಂದಿಗೆ ವಿವಾದಕ್ಕೆ ಸಿಲುಕುತ್ತಿದ್ದೇವೆ. ಏಕೆಂದರೆ ಭಾರತವು ಚೀನಾದೊಂದಿಗೆ ವಿವಾದಗಳನ್ನು ಎದುರಿಸುತ್ತಿದೆ. ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದರೆ ನಮಗೆ ತೊಂದರೆಯಿಲ್ಲ ಎಂದು ಅವರು ಹೇಳಿದರು.

ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆಯಿದೆ. ಸ್ಥಳೀಯ ಮಾಧ್ಯಮಗಳು ಇಲ್ಲಿಯವರೆಗಿನ ಬೆಳವಣಿಗೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ. ಭೂತಾನಿಯರಲ್ಲಿ ಭಾರತೀಯ ಮಾಧ್ಯಮಗಳ ಮೇಲೆ ನಂಬಿಕೆ ಬಹಳ ಕಡಿಮೆ ಎಂದು ಪತ್ರಕರ್ತರು ಹೇಳಿದ್ದಾರೆ.

ಐತಿಹಾಸಿಕವಾಗಿ ನಡೆದಂತೆ, ಭೂತಾನ್ ಸಹಾನುಭೂತಿ ಭಾರತದೊಂದಿಗೆ ಮುಂದುವರೆದಿದೆ ಎಂದು ಡಕಾಲ್ ಹೇಳಿದರು. “ಒಂದೇ ಸಮಸ್ಯೆ ಎಂದರೆ ನೇಪಾಳದಂತೆಯೇ, ಭಾರತೀಯ ಮಾಧ್ಯಮಗಳು ಭೂತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತವೆ. ಇದು ಇಲ್ಲಿಯ ಬಹಳಷ್ಟು ಜನರನ್ನು ಆತಂಕಕ್ಕೆ ತಳ್ಳಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...