Homeಮುಖಪುಟವಿಡಿಯೊ | ಪೌರ ಕಾರ್ಮಿಕರಿಗೆ ಹೂವು, ನೋಟಿನ ಹಾರ ಹಾಕಿದ ಪಂಜಾಬಿಗರು

ವಿಡಿಯೊ | ಪೌರ ಕಾರ್ಮಿಕರಿಗೆ ಹೂವು, ನೋಟಿನ ಹಾರ ಹಾಕಿದ ಪಂಜಾಬಿಗರು

- Advertisement -
- Advertisement -

ಪಂಜಾಬ್‌ನಲ್ಲಿ ಪೌರ ಕಾರ್ಮಿಕರೊಬ್ಬರಿಗೆ ಸ್ಥಳೀಯ ನಿವಾಸಿಗಳು ಹೂವಿನ ಮತ್ತು ನೋಟಿನ ಹಾರ ಹಾಕಿ ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದ್ದಾರೆ.

ಕೊರೊನ ಭಯದಿಂದ ಭಾರತದಾದ್ಯಂತ ಲಾಕ್‌ಡೌ‌ನ್ ಘೋಷಿಸಿದ್ದರಿಂದ ಎಲ್ಲರೂ ಮನೆಯೊಳಗಡೆಯೇ ಇರುವಂತಾಗಿದೆ. ಆದರೆ ಆರೋಗ್ಯ ಕಾರ್ಯರರ್ತರಂತೆ ದಣಿವಿಲ್ಲದೆ ಪೌರ ಕಾರ್ಮಿಕರು ಕೂಡಾ ಅಪಾಯವನ್ನೆದುರಿಸಿ ದುಡಿಯುತ್ತಿದ್ದಾರೆ.

ಹೀಗೆ ದುಡಿಯುತ್ತಿರುವ ಪೌರ ಕಾರ್ಮಿಕರೊಬ್ಬರಿಗೆ ಪಂಜಾಬಿನ ಪಟಿಯಾಲದ ನಾಭಾ ನಿವಾಸಿಗಳು ಬಾಲ್ಕನಿಯಿಂದ ಚಪ್ಪಾಳೆ ತಟ್ಟಿ ಹೂಗಳ ಎಸಳುಗಳನ್ನು ಎಸೆದು ಗೌರವ ಸೂಚಿಸಿದರಲ್ಲದೆ, ಮಾಸ್ಕ್ ಧರಿಸಿದ ವ್ಯಕ್ತಿಗಳು ಬಂದು ಅವರಿಗೆ ನೋಟಿನ ಹಾರಗಳನ್ನು ಹಾಕಿ ಬೆನ್ನು ತಟ್ಟಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಪಂಜಾಬ್ ನಲ್ಲೊಂದು ಮಾನವೀಯ ಘಟನೆ ಜರುಗಿದೆ.ಕೊರೊನಾ ಕಾಲದಲ್ಲಿಯೂ ದಿನನಿತ್ಯ ದುಡಿಯುತ್ತಿರುವ ಪೌರಕಾರ್ಮಿಕರಿಗೆ ಪಟಿಯಾಲದ ರಸ್ತೆಯೊಂದರ ಜನರು ಹೂವಿನ ಹಾರ, ದುಡ್ಡಿನ ಹಾರ ಹಾಕಿ ಅವರ ಕರ್ತವ್ಯವನ್ನು ಪ್ರೀತಿಯಿಂದ ಸ್ಮರಿಸಿದ್ದಾರೆ. ವಿಡಿಯೋ ನೋಡಿ..ಈ ಮಾನವೀಯತೆ ಪ್ರಪಂಚಕ್ಕೆಲ್ಲಾ ಹರಡಲು ಷೇರ್ ಮಾಡಿ.

Posted by Naanu Gauri on Tuesday, March 31, 2020

ವಾರಗಳ ಹಿಂದೆ ಪ್ರಧಾನಿ ಮೋದಿಯವರು ಕೊರೊನ ಬಿಕ್ಕಟ್ಟಿನಲ್ಲಿ ದುಡಿಯುವ ಜನರಿಗೆ ಜನತಾ ಕರ್ಫ್ಯೂ ದಿನ ಸಂಜೆ ಅಭಿನಂದನೆ ಸಲ್ಲಿಸಲು ಹೇಳಿದ್ದರು. ಹೆಚ್ಚಿನ ಜನರು ಇದಕ್ಕೆ ಸ್ಪಂದಿಸಿದ್ದರೂ ಹುಚ್ಚು ಅಭಿಮಾನಿಗಳು ರಸ್ತೆಯಲ್ಲಿ ಮೆರವಣಿಗೆ ನಡೆಸಿ ಚಪ್ಪಾಳೆ ಹೊಡೆದ್ದರಿಂದ ಜಗತ್ತಿನಾದ್ಯಂತ ನಗೆಪಾಟಲಿಗೀಡಾಗಿದ್ದರು.

ಆದರೆ ಪಂಜಾಬಿನ ಈ ನಿವಾಸಿಗಳ ಕೆಲಸಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ನಗರಗಳನ್ನು ಸ್ವಚ್ಛವಾಗಿಟ್ಟು ರೋಗಗಳು ವೇಗವಾಗಿ ಹರಡದಂತೆ ದುಡಿಯುತ್ತಿರುವ ಪೌರಕಾರ್ಮಿಕರು ಕೂಡ ಸಮಾಜದ ವೈದ್ಯರು ಎಂಬುದನ್ನು ನಿಜವಾಗಿಸಿದ್ದಾರೆ. ಅವರ ಈ ನಡೆ ಇತರರಿಗೆ ಮಾದರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...