Homeಕರ್ನಾಟಕಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ ಬಿಜೆಪಿಯಲ್ಲಿ ಬಂಡಾಯ ಶಮನಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ತನ್ನ ಮಗನಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಕೋಪಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ, ಯಡಿಯೂರಪ್ಪ ಬಣದ ವಿರುದ್ದ ತೊಡೆ ತಟ್ಟಿದ್ದಾರೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರನ್ನು ಸೋಲಿಸಲು ಈಶ್ವರಪ್ಪ ಅಣಿಯಾಗಿದ್ದು, “ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ. ಇನ್ನು ಎಲ್ಲೆಲ್ಲಿ ಯಾರೆಲ್ಲ ಸೋಲ್ತಾರೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಬಣ ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಈಶ್ವರಪ್ಪ, ಶಿಕಾರಿಪುರದಲ್ಲಿ ನಾಗಾರಾಜ ಗೌಡನನ್ನು ತೆಗೆದ್ರು. ಮತ್ತೋರ್ವ ಹಿಂದುಳಿದ ವರ್ಗದ ಗೂಲಿ ಮಹಾಂತೇಶ್ ಅವರನ್ನು ತೆಗೆದ್ರು. ಇವೆಲ್ಲ ಕಾಂಗ್ರೆಸ್‌ಗೆ ಲಾಭ ಮಾಡಿ ಕೊಡಲು ಎಂದಿದ್ದಾರೆ.

ಧರ್ಮ ಅಂದ್ರೆ ಜಾತಿ ಸೀಮಿತ ಅಲ್ಲ. ನಮ್ಮದು ಧರ್ಮ ಯುದ್ದ. ಈ ಯುದ್ದದಲ್ಲಿ ದುಡ್ಡು, ಜಾತಿ ಸೋಲಲಿದೆ. ಧರ್ಮ ಗೆಲ್ಲಲಿದೆ. ಯಡಿಯೂರಪ್ಪ ಬಣಕ್ಕೆ ಬಿಜೆಪಿ ಕಾರ್ಯಕರ್ತರು ಅವರ ಜೊತೆ ಇದ್ದಾರೆ ಎಂಬ ಭಾವನೆಯಿದೆ. ಆದರೆ, ಕಾರ್ಯಕರ್ತರು ನಮ್ಮ ಜೊತೆಯಿದ್ದಾರೆ ಎಂದು ಹೇಳಿದ್ದಾರೆ.

ನಾನು ಸಾಮಾನ್ಯ ಜನರ ಕೈಗೆ ಸಿಗುವ ವ್ಯಕ್ತಿ. ಜನರು ಫೋನ್ ಮಾಡಿದ್ರೆ ನಾನು ಎತ್ತುತ್ತೇನೆ. ನನಗೆ ಅನ್ಯಾಯವಾಗಿದೆ ಎಂಬ ಭಾವನೆ ಜನರಲ್ಲಿ ಇದೆ. ನಾನು ಹಿಂದುತ್ವವಾದಿ. ರಾಘವೇಂದ್ರ ಅಂಡ್ ಕಂಪನಿ ನನ್ನ ಬೆಂಬಲಿಗರಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...