HomeUncategorizedಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

ಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

- Advertisement -
- Advertisement -

ಅಕ್ಸಾಯ್ ಚಿನ್ ಮತ್ತು ಅರುಣಾಚಲ ಪ್ರದೇಶವನ್ನು ಸೇರಿಸಿ ಚೀನಾ ಬಿಡುಗಡೆ ಮಾಡಿದ ಹೊಸ ಮ್ಯಾಪ್‌ನ ಬಗ್ಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

ಲಡಾಖ್‌ನಲ್ಲಿ ಒಂದು ಇಂಚು ಭೂಮಿಯೂ ನಷ್ಟವಾಗಿಲ್ಲ ಎಂದು ಪ್ರಧಾನಿ ಹೇಳಿದ್ದು ಸುಳ್ಳು ಎಂದು ನಾನು ವರ್ಷಗಳಿಂದ ಹೇಳುತ್ತಿದ್ದೇನೆ. ಚೀನಾ ಭೂಮಿ ಅತಿಕ್ರಮಿಸಿದೆ ಎಂದು ಇಡೀ ಲಡಾಖ್‌ಗೆ ತಿಳಿದಿದೆ. ಈ ನಕ್ಷೆಯ ವಿಷಯವು ತುಂಬಾ ಗಂಭೀರವಾಗಿದೆ. ಅವರು ನಮ್ಮ ಭೂಮಿಯನ್ನು ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ 2023ರ ಮ್ಯಾಪ್‌ನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶ ಮತ್ತು 1962ರ ಯುದ್ಧದಲ್ಲಿ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್‌ನ್ನು ಚೀನಾದ ಭಾಗವಾಗಿ ತೋರಿಸಿದೆ. ನಕ್ಷೆಯಲ್ಲಿ ಇದಲ್ಲದೆ ಚೀನಾದ ಭೂಪ್ರದೇಶವಾಗಿ ತೈವಾನ್ ದ್ವೀಪ ಮತ್ತು ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗವನ್ನು ತೋರಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಕ್ಷೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಮತ್ತು ಚೀನಾವು ಅಂತಹ ನಕ್ಷೆಗಳನ್ನು ಬಿಡುಗಡೆ ಮಾಡುವ  ಕೆಟ್ಟ ಅಭ್ಯಾಸ ಹೊಂದಿದೆ ಎಂದು ಹೇಳಿದರು.

ಚೀನಾವು ತಮ್ಮದಲ್ಲದ ಪ್ರದೇಶಗಳ ನಕ್ಷೆಗಳನ್ನು ಹಾಕಿದೆ. ಇದು ಹಳೆಯ ಅಭ್ಯಾಸ. ಕೇವಲ ಭಾರತದ ಕೆಲವು ಭಾಗಗಳೊಂದಿಗೆ ನಕ್ಷೆಗಳನ್ನು ಹಾಕುವುದರಿಂದ ಏನೂ ಬದಲಾಗುವುದಿಲ್ಲ. ನಮ್ಮ ಭೂಭಾಗದ ಬಗ್ಗೆ ಸರಕಾರಕ್ಕೆ ಸರಿಯಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಭಾರತವು  ನಕ್ಷೆಯ  ವಿರುದ್ಧ ರಾಜತಾಂತ್ರಿಕವಾಗಿ  ಪ್ರತಿಭಟನೆಗಳನ್ನು ಪ್ರಾರಂಭಿಸಿದೆ. ನಾವು ಚೀನಾದ ಹಕ್ಕುಸ್ವಾಮ್ಯವನ್ನು ತಿರಸ್ಕರಿಸುತ್ತೇವೆ. ಏಕೆಂದರೆ ಅವುಗಳಿಗೆ ಯಾವುದೇ ಆಧಾರವಿಲ್ಲ. ಚೀನಾದ ಕಡೆಯಿಂದ ಇಂತಹ ಕ್ರಮಗಳು ಗಡಿ ಪ್ರಶ್ನೆಯ ಪರಿಹಾರವನ್ನು ಸಂಕೀರ್ಣಗೊಳಿಸುತ್ತವೆ ಎಂದು ವಿದೇಶಾಗ ವ್ಯವಹಾರಗಳ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಗಾಜಿಯಾಬಾದ್: ಮೇಲ್ವಿಚಾರಕರಿಂದ ಅತ್ಯಾಚಾರಕ್ಕೊಳಗಾದ ಬಳಿಕ ಮಹಿಳಾ ಭದ್ರತಾ ಸಿಬ್ಬಂದಿ ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...