Homeಮುಖಪುಟಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಗಾಜಿಪುರ್ ಗಡಿಯಲ್ಲಿ ಮುಳ್ಳುಬೇಲಿ ಹಾಕಿದ್ದ ಜಾಗದಲ್ಲಿಯೇ ರೈತನಾಯಕ ರಾಕೇಶ್ ಟಿಕಾಯತ್ ಹೂವಿನ ಗಿಡವೊಂದನ್ನು ನೆಡುವ ಮೂಲಕ ಗಮನ ಸೆಳೆದಿದ್ದಾರೆ.

ಸುಕ್ರವಾರ ಸಂಜೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸುರಿಸಿ, ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು ಇದು ರೈತರ ಸಂಸ್ಕೃತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೆಯಾಗುತ್ತಿದೆ.

ಸರ್ಕಾರದ ಇಂಟೆರ್ನೆಟ್ ಕಡಿತ, ಮುಳ್ಳು ಸರಳುಗಳ ನೆಡುವಿಕೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿದೆ. ಪಾಪ್ ತಾರೆ ರಿಹಾನ್ನ, ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್, ಬಾಲಿವುಡ್ ನಟಿಯರಾದ ತಾಪ್ಸಿ ಪನ್ನು, ಸ್ವರ ಭಾಸ್ಕರ್, ಫರಾನ್ ಅಲಿ ಖಾನ್ ಮೊದಲಾದವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಈ ಕ್ರಮವನ್ನು ಕಟುಶಬ್ದಗಳಲ್ಲಿ ಖಂಡಿಸಿವೆ. ಆದರೆ ಜನವರಿ 26 ರ ತರಹದ ಮತ್ತೊಂದು ಹಿಂಸಾಚಾರವನ್ನು ತಡೆಗಟ್ಟಲು ಇದು ಅಗತ್ಯ ಎಂದು ಕೇಂದ್ರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ಫೆಬ್ರವರಿ 02 ರಂದು ಸಹ ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದ ಜಾಗದಲ್ಲಿಯೇ ರಾಕೇಶ್ ಟಿಕಾಯತ್ ಕುಳಿತು ಊಟ ಮಾಡುವ ಮೂಲಕ ತಮ್ಮ ಪ್ರತಿರೋಧ ತೋರಿದ್ದರು.

 


ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...