Homeಮುಖಪುಟಬಿಜೆಪಿ ಸೇರಿದ ರಾಮಾಯಣದ ರಾಮ ಪಾತ್ರಧಾರಿ ಅರುಣ್ ಗೋವಿಲ್

ಬಿಜೆಪಿ ಸೇರಿದ ರಾಮಾಯಣದ ರಾಮ ಪಾತ್ರಧಾರಿ ಅರುಣ್ ಗೋವಿಲ್

- Advertisement -
- Advertisement -

ರಾಮಾಯಣ ಟಿವಿ ಸರಣಿಯಲ್ಲಿ ರಾಮ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ನಟ ಅರುಣ್ ಗೋವಿಲ್ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಹಿರಿಯ ನಟ ಅರುಣ್ ಗೋವಿಲ್ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತಮಿಳುನಾಡು, ಕೇರಳ, ಅಸ್ಸಾಂ ,ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಚುನಾವಣೆ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಕೆಲವು ದಿನಗಳು ಇರುವಾಗ ಇವರ ಪಕ್ಷ ಸೇರ್ಪಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಮೀರತ್ ಪಟ್ಟಣದಲ್ಲಿ ಬೆಳೆದ ನಟ ಗೋವಿಲ್ ಸಹರಾನ್ಪುರ್ ಮತ್ತು ಶಹಜಹಾನ್‌ಪುರದ ಶಾಲೆಗಳಲ್ಲಿ ಅಧ್ಯಯನ ಮಾಡಿದ್ದಾರೆ. ರಾಮಾಯಣದ ರಾಮ ಪಾತ್ರವನ್ನು ನಿರ್ವಹಿಸುವ ಮೊದಲು, ಅರುಣ್ ಗೋವಿಲ್ ತಮ್ಮ ಮೊದಲ ಚಿತ್ರ ಪಹೇಲಿ (1977) ಮೂಲಕ ಹಿರಿತೆರೆಯಲ್ಲಿ ಅದೃಷ್ಟ ಪರೀಕ್ಷಿಸಿದ್ದರು.

ಇದನ್ನೂ ಓದಿ: ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ವರದಿಗಳ ಪ್ರಕಾರ, ರಾಮಾಯಣವು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಐತಿಹಾಸಿಕ ವೀಕ್ಷಕರ ಕಾರಣದಿಂದಾಗಿ ಒಂದು ಸ್ಥಾನವನ್ನು ಕಂಡುಕೊಂಡಿದೆ. ಈ ಪ್ರದರ್ಶನವು 2003 ರವರೆಗೆ ವಿಶ್ವದ ಅತಿ ಹೆಚ್ಚು ವೀಕ್ಷಿಸಿದ ಪೌರಾಣಿಕ ಟಿವಿ ಸರಣಿಯ ದಾಖಲೆಯನ್ನು ಹೊಂದಿದೆ.

ವರದಿಗಳ ಪ್ರಕಾರ, ರಾಮಾಯಣವು ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಐತಿಹಾಸಿಕ ವೀಕ್ಷಕರ ಕಾರಣದಿಂದಾಗಿ  ಸ್ಥಾನ ಪಡದುಕೊಂಡಿದೆ. ಈ ರಾಮಾಯಣ ಧಾರಾವಾಹಿ 2003 ರವರೆಗೆ ವಿಶ್ವದಲ್ಲಿ ಅತಿ ಹೆಚ್ಚು ವೀಕ್ಷಿಸಿದ ಪೌರಾಣಿಕ ಟಿವಿ ಸರಣಿಯ ದಾಖಲೆಯನ್ನು ಹೊಂದಿದೆ.

ರಾಮಾಯಣದ ನಂತರ, ಗೋವಿಲ್ ಹಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಭೋಜ್‌ಪುರಿ, ಬ್ರಜ್ ಭಾಷಾ, ಒಡಿಯಾ ಮತ್ತು ತೆಲುಗು ಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮಹಾಭಾರತ ಧಾರಾವಾಹಿಯ ದ್ರೌಪದಿ ಪಾತ್ರದಲ್ಲಿ ನಟಿಸಿದ್ದ ನಟಿ ರೂಪಾ ಗಂಗೂಲಿ ಬಿಜೆಪಿ ಸೇರಿ, ಪಶ್ಚಿಮ ಬಂಗಾಳದ ಸ್ಟಾರ್‌ ಪ್ರಚಾರಕರಾಗಿದ್ದಾರೆ.


ಇದನ್ನೂ ಓದಿ: ಶಬರಿಮಲೆ ಕುರಿತು ಸುಪ್ರೀಂಕೋರ್ಟ್‌ ಅಂತಿಮ ತೀರ್ಪಿನ ನಂತರ ತೀರ್ಮಾನ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...