Homeಮುಖಪುಟಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

- Advertisement -
- Advertisement -

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂವಿಧಾನವನ್ನು ಮಟ್ಟಹಾಕಲಾಯಿತು ಮತ್ತು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮಾಡುವ ಬದಲು ಅಮಿತ್ ಷಾಗೆ ಹಿಟ್‌ಮ್ಯಾನ್ ಆಗಿ ಕಾರ್ಯನಿರ್ವಹಿಸಿದರು” ಎಂದು ಕಾಂಗ್ರೆಸ್ ನ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ತೆರವುಗೊಳಿಸಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, NCPಯ ಅಜಿತ್ ಪವಾರ್ ಅವರ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿರುವ ಅವರು ಕಾಂಗ್ರೆಸ್‌ ಪರವಾಗಿ ಬಿಜೆಪಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳೆಂದರೆ

1. ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಬಿಜೆಪಿ ಸರ್ಕಾರ ರಚಿಸಲಾಗುವುದು ಎಂದು  ಯಾವಾಗ ನಿರ್ಧರವಾಯಿತು?

2. ಎಷ್ಟು ಬಿಜೆಪಿ-ಎನ್‌ಸಿಪಿ ಶಾಸಕರು ದೇವೇಂದ್ರ ಫಡ್ನವೀಸ್ ಅವರನ್ನು ಬೆಂಬಲಿಸಿದ್ದಾರೆ?

3. ಒಂದು ಗಂಟೆಯಲ್ಲಿ ರಾಜ್ಯಪಾಲರು ಅದು ರಾತ್ರಿ ವೇಳೆ ಹೇಗೆ ಬೆಂಬಲ ಪತ್ರ ಪರಿಶೀಲಿಸಿದರು?

4. ರಾಷ್ಟ್ರಪತಿಗಳ ಆಡಳಿತವನ್ನು ಯಾವ ಸಮಯದಲ್ಲಿ ತೆಗೆದುಹಾಕಲಾಯಿತು?

5. ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ಸಭೆ ಸೇರಿತು, ಅಲ್ಲಿದ್ದವರು ಯಾರು? ರಾಷ್ಟ್ರಪತಿಗಳ ಆಡಳಿತವನ್ನು ತೆಗೆದುಹಾಕುವಂತೆ ಅವರು ಯಾವ ಸಮಯದಲ್ಲಿ ರಾಜ್ಯಪಾಲರಿಗೆ ತಿಳಿಸಿದರು?

6. ರಾಷ್ಟ್ರಪತಿ ಆಡಳಿತವನ್ನು ತೆಗೆದುಹಾಕಲು ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ರಾಜ್ಯಪಾಲರಿಗೆ ಪತ್ರ ಕಳುಹಿಸಿದೆ?

7. ಅದನ್ನು ಯಾವಾಗ ಸ್ವೀಕರಿಸಲಾಯಿತು?

8. ರಾಜ್ಯಪಾಲರು ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಯಾವ ಸಮಯದಲ್ಲಿ ಕರೆದರು, ಅವರು ಯಾವ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು? ಒಂದು ಖಾಸಗಿ ಸುದ್ದಿ ಚಾನೆಲ್ ಹೊರತುಪಡಿಸಿ, ಡಿಡಿ ಅಥವಾ ಬೇರೆ ಯಾವುದೇ ಮಾಧ್ಯಮ ಸಂಸ್ಥೆಗಳು, ನಾಗರಿಕರು, ಮಹಾರಾಷ್ಟ್ರದ ಮುಖ್ಯ ನ್ಯಾಯಮೂರ್ತಿಗಳು ಅಲ್ಲಿಲ್ಲ. ಯಾರನ್ನೂ ಏಕೆ ಕರೆಯಲಿಲ್ಲ?

9. ಪ್ರಮಾಣವಚನದ ಹೊರತಾಗಿಯೂ, ಫಡ್ನವಿಸ್ ಯಾವಾಗ ಸರ್ಕಾರ ರಚಿಸುತ್ತಾರೆ ಎಂದು ರಾಜ್ಯಪಾಲರು ಏಕೆ ಹೇಳಲಿಲ್ಲ?

10. ಫಡ್ನವೀಸ್ ಸರ್ಕಾರವು ಬಹುಮತವನ್ನು ಸಾಬೀತುಪಡಿಸಲು ಸಮಯವಿದ್ದರೂ ರಾಜ್ಯಪಾಲರು ಇನ್ನೂ ಏಕೆ ಕೇಳುತ್ತಿಲ್ಲ?

ಈ ಹತ್ತು ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದ್ದು ಬಿಜೆಪಿಯಿಂದ ಉತ್ತರವನ್ನು ಬಯಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...