ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ … Continue reading ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್