Homeಮುಖಪುಟಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಯೂಟ್ಯೂಬರ್‌ ಧ್ರುವ್‌ ರಾಥಿಯವರ ಹಿಂದಿ ವಿಡಿಯೋ ಪ್ರಸ್ತುತಿಯನ್ನು ಪ್ರೊ.ಬಿಜಿಎಂ, ಕೆಲವು ತಿಂಗಳ ಹಿಂದೆ ನಾಲ್ಕು ಕಂತುಗಳಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು.

- Advertisement -
- Advertisement -

ಪ್ರಖರ ಚಿಂತಕ-ಬರಹಗಾರ, ಎಲ್ಲ ಜನಪರ ಚಳವಳಿಗಳ ತೆರೆಮರೆಯ ಗಟ್ಟಿ ಒಡನಾಡಿ, ಇರುವೆಯಂಥ ದಣಿವರಿಯದ ನಿರಂತರ ಚಟುವಟಿಕೆಯ ಜೀವಸೆಲೆ ಪ್ರೊ.ಬಿ.ಗಂಗಾಧರಮೂರ್ತಿಯವರು ಶನಿವಾರ ನಿಧನರಾದರು.

ಅನುವಾದಕರಾಗಿ ಅವರು ಕನ್ನಡದ ಓದಗರಿಗೆ ತಲುಪಿಸಿದ ವಿಚಾರಗಳು ಅನೇಕ. ಪ್ರಖ್ಯಾತ ಚಿಂತಕರಾದ ಆನಂದ್ ತೇಲ್ತುಂಬ್ಡೆ ಅವರ ‘ದಲಿತರು ಮತ್ತು ಹಿಂದುತ್ವ’, ‘ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ’ ಕೃತಿಗಳನ್ನು ಕನ್ನಡಕ್ಕೆ ತಂದವರು ಪ್ರೊ.ಬಿಜಿಎಂ.

ಭಾರತದ ಖ್ಯಾತ ಯುಟ್ಯೂಬರ್‌ಗಳಲ್ಲಿ ಒಬ್ಬರಾದ ಧ್ರುವ್ ರಾತಿ ಅವರ ಮಾತುಗಳನ್ನು ಕೆಲವು ತಿಂಗಳ ಹಿಂದೆ ಕನ್ನಡಕ್ಕೆ ಪ್ರೊ.ಗಂಗಾಧರಮೂರ್ತಿಯವರು ಅನುವಾದಿಸಿದ್ದರು. ‘ದೇಶ ವಿಭಜನೆಯ ವಾಸ್ತವ ಸತ್ಯಗಳು’ ಶೀರ್ಷಿಕೆಯಲ್ಲಿ ಪ್ರಕಟವಾದ ನಾಲ್ಕು ಕಂತುಗಳ ಬರಹಗಳನ್ನು ಇಲ್ಲಿ ಓದಬಹುದು.

ದೇಶವಿಭಜನೆಯ ಬಗ್ಗೆ ಧ್ರುವ್‌ ರಾತಿಯವರ ಹಿಂದಿ ವಿಡಿಯೋ ಪ್ರಸ್ತುತಿಗೆ ಪ್ರೊ. ಬಿ ಗಂಗಾಧರಮೂರ್ತಿ ಕನ್ನಡ ಬರಹ ರೂಪ ನೀಡಿದ್ದಾರೆ.

(ಲೇಖನಗಳನ್ನು ಓದಲು ಶೀರ್ಷಿಕೆಗಳ ಮೇಲೆ ‘ಕ್ಲಿಕ್‌’ ಮಾಡಿರಿ)

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ-ಒಂದು

1947ರ ವಿಭಜನೆಗೆ ಕಾರಣವೇನು? ತ್ರಿಕೋನ ಪ್ರೇಮ ಪ್ರಕರಣ, ಮೌಂಟ್‌ಬ್ಯಾಟನ್ ಯೋಜನೆ, ಹಿಂದೂ-ಮುಸ್ಲಿಂ ಐಕ್ಯತೆಯ ಐತಿಹಾಸಿಕತೆ- ಉಪಶೀರ್ಷಿಕೆಯ ವಿವರಣೆಗಳು ಈ ಲೇಖನದಲ್ಲಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 2

ಈ ಭಾಗದಲ್ಲಿ ‘1857ರ ದಂಗೆ, ದ್ವಿ-ರಾಷ್ಟ್ರ ಸಿದ್ಧಾಂತದ ಹುಟ್ಟು, ಮುಸ್ಲಿಂಲೀಗ್‌ನ ಹುಟ್ಟು ಮತ್ತು ಹಿಂದೂ ಸನಾತನಿಗಳ ಪ್ರತಿಕ್ರಿಯೆ’ ಕುರಿತು ವಿವರಿಸಲಾಗಿದೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 3

‘ದೇಶ ವಿಭಜನೆ-1947, ಸಾವರ್ಕರ್ ಮತ್ತು ಸುಭಾಷ್‌ಚಂದ್ರ ಬೋಸ್, ಹಿಂದೂ ರಾಷ್ಟ್ರೀಯತೆಯ ಉದಯ, ಹಿಂದುತ್ವದ ಅಂತರಂಗ, ಬಾಲಗಂಗಾಧರ ತಿಲಕ್, ಆಗ ಬಂದರು ಗಾಂಧಿ’ ಉಪಶೀರ್ಷಿಕೆಯ ವಿವರಣೆಗಳಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 4

ಬ್ರಿಟಿಷರಿಗೆ ಸಾವರ್ಕರ್ ಬೆಂಬಲ, ಬ್ರಿಟಿಷರಿಗೆ ಬೆಂಬಲ ಘೋಷಿಸಿದ ಜಿನ್ನಾ, ಸುಭಾಷ್‌ಚಂದ್ರ ಬೋಸರನ್ನು ಹಿಂದಿನಿಂದ ಇರಿದ ಸಾವರ್ಕರ್, ಜಿನ್ನಾ ಮತ್ತು ಚರ್ಚಿಲ್, ಕ್ಯಾಬಿನೆಟ್ ಮಿಷನ್ ಪರಾಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...