Homeಮುಖಪುಟಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಯೂಟ್ಯೂಬರ್‌ ಧ್ರುವ್‌ ರಾಥಿಯವರ ಹಿಂದಿ ವಿಡಿಯೋ ಪ್ರಸ್ತುತಿಯನ್ನು ಪ್ರೊ.ಬಿಜಿಎಂ, ಕೆಲವು ತಿಂಗಳ ಹಿಂದೆ ನಾಲ್ಕು ಕಂತುಗಳಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು.

- Advertisement -
- Advertisement -

ಪ್ರಖರ ಚಿಂತಕ-ಬರಹಗಾರ, ಎಲ್ಲ ಜನಪರ ಚಳವಳಿಗಳ ತೆರೆಮರೆಯ ಗಟ್ಟಿ ಒಡನಾಡಿ, ಇರುವೆಯಂಥ ದಣಿವರಿಯದ ನಿರಂತರ ಚಟುವಟಿಕೆಯ ಜೀವಸೆಲೆ ಪ್ರೊ.ಬಿ.ಗಂಗಾಧರಮೂರ್ತಿಯವರು ಶನಿವಾರ ನಿಧನರಾದರು.

ಅನುವಾದಕರಾಗಿ ಅವರು ಕನ್ನಡದ ಓದಗರಿಗೆ ತಲುಪಿಸಿದ ವಿಚಾರಗಳು ಅನೇಕ. ಪ್ರಖ್ಯಾತ ಚಿಂತಕರಾದ ಆನಂದ್ ತೇಲ್ತುಂಬ್ಡೆ ಅವರ ‘ದಲಿತರು ಮತ್ತು ಹಿಂದುತ್ವ’, ‘ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ’ ಕೃತಿಗಳನ್ನು ಕನ್ನಡಕ್ಕೆ ತಂದವರು ಪ್ರೊ.ಬಿಜಿಎಂ.

ಭಾರತದ ಖ್ಯಾತ ಯುಟ್ಯೂಬರ್‌ಗಳಲ್ಲಿ ಒಬ್ಬರಾದ ಧ್ರುವ್ ರಾತಿ ಅವರ ಮಾತುಗಳನ್ನು ಕೆಲವು ತಿಂಗಳ ಹಿಂದೆ ಕನ್ನಡಕ್ಕೆ ಪ್ರೊ.ಗಂಗಾಧರಮೂರ್ತಿಯವರು ಅನುವಾದಿಸಿದ್ದರು. ‘ದೇಶ ವಿಭಜನೆಯ ವಾಸ್ತವ ಸತ್ಯಗಳು’ ಶೀರ್ಷಿಕೆಯಲ್ಲಿ ಪ್ರಕಟವಾದ ನಾಲ್ಕು ಕಂತುಗಳ ಬರಹಗಳನ್ನು ಇಲ್ಲಿ ಓದಬಹುದು.

ದೇಶವಿಭಜನೆಯ ಬಗ್ಗೆ ಧ್ರುವ್‌ ರಾತಿಯವರ ಹಿಂದಿ ವಿಡಿಯೋ ಪ್ರಸ್ತುತಿಗೆ ಪ್ರೊ. ಬಿ ಗಂಗಾಧರಮೂರ್ತಿ ಕನ್ನಡ ಬರಹ ರೂಪ ನೀಡಿದ್ದಾರೆ.

(ಲೇಖನಗಳನ್ನು ಓದಲು ಶೀರ್ಷಿಕೆಗಳ ಮೇಲೆ ‘ಕ್ಲಿಕ್‌’ ಮಾಡಿರಿ)

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ-ಒಂದು

1947ರ ವಿಭಜನೆಗೆ ಕಾರಣವೇನು? ತ್ರಿಕೋನ ಪ್ರೇಮ ಪ್ರಕರಣ, ಮೌಂಟ್‌ಬ್ಯಾಟನ್ ಯೋಜನೆ, ಹಿಂದೂ-ಮುಸ್ಲಿಂ ಐಕ್ಯತೆಯ ಐತಿಹಾಸಿಕತೆ- ಉಪಶೀರ್ಷಿಕೆಯ ವಿವರಣೆಗಳು ಈ ಲೇಖನದಲ್ಲಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 2

ಈ ಭಾಗದಲ್ಲಿ ‘1857ರ ದಂಗೆ, ದ್ವಿ-ರಾಷ್ಟ್ರ ಸಿದ್ಧಾಂತದ ಹುಟ್ಟು, ಮುಸ್ಲಿಂಲೀಗ್‌ನ ಹುಟ್ಟು ಮತ್ತು ಹಿಂದೂ ಸನಾತನಿಗಳ ಪ್ರತಿಕ್ರಿಯೆ’ ಕುರಿತು ವಿವರಿಸಲಾಗಿದೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 3

‘ದೇಶ ವಿಭಜನೆ-1947, ಸಾವರ್ಕರ್ ಮತ್ತು ಸುಭಾಷ್‌ಚಂದ್ರ ಬೋಸ್, ಹಿಂದೂ ರಾಷ್ಟ್ರೀಯತೆಯ ಉದಯ, ಹಿಂದುತ್ವದ ಅಂತರಂಗ, ಬಾಲಗಂಗಾಧರ ತಿಲಕ್, ಆಗ ಬಂದರು ಗಾಂಧಿ’ ಉಪಶೀರ್ಷಿಕೆಯ ವಿವರಣೆಗಳಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 4

ಬ್ರಿಟಿಷರಿಗೆ ಸಾವರ್ಕರ್ ಬೆಂಬಲ, ಬ್ರಿಟಿಷರಿಗೆ ಬೆಂಬಲ ಘೋಷಿಸಿದ ಜಿನ್ನಾ, ಸುಭಾಷ್‌ಚಂದ್ರ ಬೋಸರನ್ನು ಹಿಂದಿನಿಂದ ಇರಿದ ಸಾವರ್ಕರ್, ಜಿನ್ನಾ ಮತ್ತು ಚರ್ಚಿಲ್, ಕ್ಯಾಬಿನೆಟ್ ಮಿಷನ್ ಪರಾಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....