Homeಮುಖಪುಟಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಮರುಓದು: ಪ್ರೊ.ಬಿ.ಗಂಗಾಧರ ಮೂರ್ತಿಯವರು ಅನುವಾದಿಸಿರುವ ‘ದೇಶವಿಭಜನೆಯ ವಾಸ್ತವ ಸತ್ಯಗಳು’

ಯೂಟ್ಯೂಬರ್‌ ಧ್ರುವ್‌ ರಾಥಿಯವರ ಹಿಂದಿ ವಿಡಿಯೋ ಪ್ರಸ್ತುತಿಯನ್ನು ಪ್ರೊ.ಬಿಜಿಎಂ, ಕೆಲವು ತಿಂಗಳ ಹಿಂದೆ ನಾಲ್ಕು ಕಂತುಗಳಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು.

- Advertisement -
- Advertisement -

ಪ್ರಖರ ಚಿಂತಕ-ಬರಹಗಾರ, ಎಲ್ಲ ಜನಪರ ಚಳವಳಿಗಳ ತೆರೆಮರೆಯ ಗಟ್ಟಿ ಒಡನಾಡಿ, ಇರುವೆಯಂಥ ದಣಿವರಿಯದ ನಿರಂತರ ಚಟುವಟಿಕೆಯ ಜೀವಸೆಲೆ ಪ್ರೊ.ಬಿ.ಗಂಗಾಧರಮೂರ್ತಿಯವರು ಶನಿವಾರ ನಿಧನರಾದರು.

ಅನುವಾದಕರಾಗಿ ಅವರು ಕನ್ನಡದ ಓದಗರಿಗೆ ತಲುಪಿಸಿದ ವಿಚಾರಗಳು ಅನೇಕ. ಪ್ರಖ್ಯಾತ ಚಿಂತಕರಾದ ಆನಂದ್ ತೇಲ್ತುಂಬ್ಡೆ ಅವರ ‘ದಲಿತರು ಮತ್ತು ಹಿಂದುತ್ವ’, ‘ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ’ ಕೃತಿಗಳನ್ನು ಕನ್ನಡಕ್ಕೆ ತಂದವರು ಪ್ರೊ.ಬಿಜಿಎಂ.

ಭಾರತದ ಖ್ಯಾತ ಯುಟ್ಯೂಬರ್‌ಗಳಲ್ಲಿ ಒಬ್ಬರಾದ ಧ್ರುವ್ ರಾತಿ ಅವರ ಮಾತುಗಳನ್ನು ಕೆಲವು ತಿಂಗಳ ಹಿಂದೆ ಕನ್ನಡಕ್ಕೆ ಪ್ರೊ.ಗಂಗಾಧರಮೂರ್ತಿಯವರು ಅನುವಾದಿಸಿದ್ದರು. ‘ದೇಶ ವಿಭಜನೆಯ ವಾಸ್ತವ ಸತ್ಯಗಳು’ ಶೀರ್ಷಿಕೆಯಲ್ಲಿ ಪ್ರಕಟವಾದ ನಾಲ್ಕು ಕಂತುಗಳ ಬರಹಗಳನ್ನು ಇಲ್ಲಿ ಓದಬಹುದು.

ದೇಶವಿಭಜನೆಯ ಬಗ್ಗೆ ಧ್ರುವ್‌ ರಾತಿಯವರ ಹಿಂದಿ ವಿಡಿಯೋ ಪ್ರಸ್ತುತಿಗೆ ಪ್ರೊ. ಬಿ ಗಂಗಾಧರಮೂರ್ತಿ ಕನ್ನಡ ಬರಹ ರೂಪ ನೀಡಿದ್ದಾರೆ.

(ಲೇಖನಗಳನ್ನು ಓದಲು ಶೀರ್ಷಿಕೆಗಳ ಮೇಲೆ ‘ಕ್ಲಿಕ್‌’ ಮಾಡಿರಿ)

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ-ಒಂದು

1947ರ ವಿಭಜನೆಗೆ ಕಾರಣವೇನು? ತ್ರಿಕೋನ ಪ್ರೇಮ ಪ್ರಕರಣ, ಮೌಂಟ್‌ಬ್ಯಾಟನ್ ಯೋಜನೆ, ಹಿಂದೂ-ಮುಸ್ಲಿಂ ಐಕ್ಯತೆಯ ಐತಿಹಾಸಿಕತೆ- ಉಪಶೀರ್ಷಿಕೆಯ ವಿವರಣೆಗಳು ಈ ಲೇಖನದಲ್ಲಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 2

ಈ ಭಾಗದಲ್ಲಿ ‘1857ರ ದಂಗೆ, ದ್ವಿ-ರಾಷ್ಟ್ರ ಸಿದ್ಧಾಂತದ ಹುಟ್ಟು, ಮುಸ್ಲಿಂಲೀಗ್‌ನ ಹುಟ್ಟು ಮತ್ತು ಹಿಂದೂ ಸನಾತನಿಗಳ ಪ್ರತಿಕ್ರಿಯೆ’ ಕುರಿತು ವಿವರಿಸಲಾಗಿದೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 3

‘ದೇಶ ವಿಭಜನೆ-1947, ಸಾವರ್ಕರ್ ಮತ್ತು ಸುಭಾಷ್‌ಚಂದ್ರ ಬೋಸ್, ಹಿಂದೂ ರಾಷ್ಟ್ರೀಯತೆಯ ಉದಯ, ಹಿಂದುತ್ವದ ಅಂತರಂಗ, ಬಾಲಗಂಗಾಧರ ತಿಲಕ್, ಆಗ ಬಂದರು ಗಾಂಧಿ’ ಉಪಶೀರ್ಷಿಕೆಯ ವಿವರಣೆಗಳಿವೆ.

***

ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ- 4

ಬ್ರಿಟಿಷರಿಗೆ ಸಾವರ್ಕರ್ ಬೆಂಬಲ, ಬ್ರಿಟಿಷರಿಗೆ ಬೆಂಬಲ ಘೋಷಿಸಿದ ಜಿನ್ನಾ, ಸುಭಾಷ್‌ಚಂದ್ರ ಬೋಸರನ್ನು ಹಿಂದಿನಿಂದ ಇರಿದ ಸಾವರ್ಕರ್, ಜಿನ್ನಾ ಮತ್ತು ಚರ್ಚಿಲ್, ಕ್ಯಾಬಿನೆಟ್ ಮಿಷನ್ ಪರಾಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...