Homeಕರ್ನಾಟಕಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಒತ್ತಾಯಿಸಿ ಚಿತ್ರದುರ್ಗ, ಕೊಪ್ಪಳ, ಸಾಗರದಲ್ಲಿ ಪ್ರತಿಭಟನೆ

ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಒತ್ತಾಯಿಸಿ ಚಿತ್ರದುರ್ಗ, ಕೊಪ್ಪಳ, ಸಾಗರದಲ್ಲಿ ಪ್ರತಿಭಟನೆ

- Advertisement -
- Advertisement -

ಪತ್ರಕರ್ತ, ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಿಡುಗಡೆಗೆ ಆಗ್ರಹಿಸಿ ರಾಜ್ಯದ ವಿವಿದೆಡೆ ಪತ್ರಿಭಟನೆಗಳು ಮುಂದುವರೆದಿವೆ.

ಅಕ್ಟೋಬರ್ 24 ರಂದು ಸ್ವರಾಜ್‌ ಇಂಡಿಯಾ ಪಕ್ಷದ ಕಾರ್ಯದರ್ಶಿ ಮತ್ತು ಗೌರಿ ಮೀಡಿಯಾ ಟ್ರಸ್ಟ್‌ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ರಾಯಚೂರು ಪೊಲೀಸರು ಹಳೇ ಕೇಸಿನ ನೆಪದಲ್ಲಿ ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಚಿತ್ರದುರ್ಗದಲ್ಲಿ

25 ವರ್ಷದ ಸುಳ್ಳು ಕೇಸಿನಲ್ಲಿ ಜನಪರ ಹೋರಾಟಗಾರರನ್ನು ಬಂಧಿಸಿರುವುದು ಅಕ್ಷಮ್ಯವಾದುದು. ಮುಖ್ಯವಾಹಿನಿ ಹೋರಾಟದಲ್ಲದ್ದವರನ್ನು ತಲೆಮರೆಸಿಕೊಂಡಿದ್ದರು ಎಂದು ಕೇಸು ಹಾಕಿರುವುದು ಹುನ್ನಾರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ

ಈ ಕೂಡಲೇ ನರಸಿಂಹಮೂರ್ತಿಯವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅದೇ ರೀತಿಯಲ್ಲಿ ಕೊಪ್ಪಳದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಾಗರದಲ್ಲಿಯೂ ಸಹ ಸ್ಥಳೀಯ ಪತ್ರಕರ್ತರು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ ಶೀಘ್ರ ಬಿಡುಗಡೆಗೆ ಒತ್ತಾಯಿಸಿದರು.

ಸಾಗರದಲ್ಲಿ

ನಿನ್ನೆ ಮತ್ತು ಮೊನ್ನೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ

ಕೋಲಾರ ಪ್ರಗತಿಪರ ಸಂಘಟನೆಗಳಿಂದ ಪತ್ರಿಕಾಗೋಷ್ಠಿ,
ಮಂಡ್ಯದಲ್ಲಿ ಪತ್ರಕರ್ತರ ಪ್ರತಿಭಟನೆ,
ಶಿವಮೊಗ್ಗ ಸ್ವರಾಜ್ ಇಂಡಿಯಾ ಪತ್ರಿಕಾಗೋಷ್ಠಿ,
ಕೊಡಗಿನಲ್ಲಿ ಭೂಮಿ ಮತ್ತು ವಸತಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ,
ಬೆಂಗಳೂರಿನಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ಹೇಳಿಕೆ,
ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಮನವಿ ಪತ್ರ,
ಬೆಂಗಳೂರಿನಲ್ಲಿ ಪ್ರಜ್ಞಾವಂತರಿಂದ ಪ್ರತಿಭಟನೆ,

ಶಿವಮೊಗ್ಗ, ಸಾಗರ: ಪತ್ರಕರ್ತರ ಸಂಘದಿಂದ ಖಂಡಿಸಿ ಮನವಿ
ಸೊರಬದಲ್ಲಿ ಪತ್ರಿಕಾಗೋಷ್ಟಿ,

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಪಾಂಡವಪುರದಲ್ಲಿ ಪತ್ರಿಕಾಗೋಷ್ಟಿಗಳು ನಡೆದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...