Homeಮುಖಪುಟದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

ದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...