ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ

ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶುಕ್ರವಾರ ಗಲಭೆ ಪೀಡಿತ ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಜನಾಂಗೀಯ ಗಲಭೆ ಅಸ್ಸಾಂ-ಮೇಘಾಲಯ ಕೇಡರ್‌ನ 1984-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿರುವ ಭಲ್ಲಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ಪ್ರಮಾಣ ವಚನ ಸ್ವೀಕಾರ … Continue reading ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ