Homeಕರ್ನಾಟಕ"ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ" -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

- Advertisement -
- Advertisement -

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ.

ಪ್ರಿಯಾಂಕ್‌ ಖರ್ಗೆ ಟ್ವೀಟ್‌
“ಭಾರತೀಯ ಮಾಧ್ಯಮಗಳು ಎಂದಿಗೂ ಮುಟ್ಟದ ಒಂದು ನಿರ್ಣಾಯಕ ಕಥೆ ಇಲ್ಲಿದೆ.

ಈ “ವ್ಯಕ್ತಿಗಳ ಸಂಘ” ಎಂದು ಕರೆಯಲ್ಪಡುವ ಸಂಸ್ಥೆಯು 2,500 ಕ್ಕೂ ಹೆಚ್ಚು ಅಂಗಸಂಸ್ಥೆಗಳ ಜಾಗತಿಕ ಜಾಲವನ್ನು ನಿರ್ಮಿಸಿದೆ. ಈ ರಂಗಗಳ ಮೂಲಕ, ಆರ್‌ಎಸ್‌ಎಸ್ ತನ್ನ ವಿಭಜಕ ಕಾರ್ಯಸೂಚಿಗೆ ಇಂಧನ ನೀಡಲು “ಗುರು ದಕ್ಷಿಣೆ” ಸಂಗ್ರಹಿಸುತ್ತದೆ.

ವಿಶ್ವದ ಅತಿದೊಡ್ಡ ಎನ್‌ಜಿಒ ಹುಚ್ಚನಂತೆ ಓಡುತ್ತಿದೆ, ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ.”

ಭಾರತ ಸೇರಿದಂತೆ ವಿಶ್ವದಾದ್ಯಂತ 2500ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಹೊಂದಿರುವ ಆರೆಸ್ಸೆಸ್‌ ಎಂಬ ಜನರ ಗುಂಪು ತನ್ನ ದೇಶವಿರೋಧಿ ಕೃತ್ಯಗಳಿಗೆ ಈ ಅಂಗಸಂಸ್ಥೆಗಳ ಮೂಲಕ ಹಣಕಾಸನ್ನು ಒದಗಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿಶ್ವದಾದ್ಯಂತ ಆರೆಸ್ಸೆಸ್‌ ಹೊಂದಿರುವ ಅಂಗಸಂಸ್ಥೆಗಳು

ಇತ್ತೀಚೆಗೆ ಆರೆಸ್ಸೆಸ್‌ ನೋಂದಣಿ ಕುರಿತು ಪ್ರಶ್ನೆ ಎತ್ತುವ ಮೂಲಕ ದೇಶದಾದ್ಯಂತ ಆರೆಸ್ಸೆಸ್‌ ಕುರಿತು ಚರ್ಚೆಯಾಗಲು ಕಾರಣವಾಗಿದ್ದರು. ಅಲ್ಲದೇ ಆರೆಸ್ಸೆಸ್‌ ನ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಿಯಾಂಕ್‌ ಖರ್ಗೆ ಪ್ರಶ್ನೆಗೆ “ನಾವು ನೋಂದಣಿಯಾಗಬೇಕಿಲ್ಲ, ನಾವು ಕೇವಲ ಜನರ ಗುಂಪು ಅಷ್ಟೆ, ನಮಗೆ ಗುರುದಕ್ಷಿಣೆ ಮೂಲಕ ಹಣ ಸಂಗ್ರಹ ಮಾಡಿಕೊಳ್ಳಲಾಗುತ್ತದೆ” ಎಂದು ಉತ್ತರಿಸಿದ್ದರು.

ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಆರೆಸ್ಸೆಸ್‌ ನೋಂದಣಿ, ಹಣಕಾಸ ಅವ್ಯವಹಾರ ಸೇರಿದಂತೆ ಚಟುವಟಿಕೆಗಳ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...