2022 ರಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಆರ್ಎಸ್ಎಸ್ ನಾಯಕ ಶ್ರೀನಿವಾಸನ್ ಅವರ ಕೊಲೆ ಪ್ರಕರಣದಲ್ಲಿ 17 ಜನ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರಿಗೆ ನೀಡಲಾದ ಜಾಮೀನಿನ ವಿರುದ್ಧ ಎನ್ಐಎ ಸಲ್ಲಿಸಿದ ಅರ್ಜಿಗಳನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಗಳಿಗೆ ಜಾಮೀನು ನೀಡಿದ ಕೇರಳ ಹೈಕೋರ್ಟ್ ಆದೇಶವು ಒಂದು ವರ್ಷ ಹಳೆಯದು, ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸುವ ಅಧಿಕಾರ ಹೈಕೋರ್ಟ್ಗೆ ಇದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಎನ್ ಕೋಟೀಶ್ವರ್ … Continue reading ಆರ್ಎಸ್ಎಸ್ ನಾಯಕನ ಹತ್ಯೆ ಪ್ರಕರಣ: ಪಿಎಫ್ಐ ಸದಸ್ಯರಿಗೆ ಜಾಮೀನು ನೀಡದಂತೆ ಎನ್ಐಎ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed