ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಇನ್ನೂ ಇರಬೇಕೆ? ಎಂಬ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯ ಹೇಳಿಕೆಗೆ ವಿವಿಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಂಘದ ಸ್ಥಾಪಕರು ಸಂವಿಧಾನವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಅವರ ಹೊಸ ಹೇಳಿಕೆಯು ಡಾ. ಬಿ.ಆರ್ ಅಂಬೇಡ್ಕರ್ ಅವರ ದೃಷ್ಟಿಕೋನವನ್ನು ಕೆಡವಿ ಹಾಕಿ ಮನುಸ್ಮೃತಿಯ ಪುರಾತನ ಆಶಯಗಳನ್ನು ಹೇರುವ ದೀರ್ಘಕಾಲದ ಪಿತೂರಿಯ ಭಾಗವಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಹೇಳಿವೆ. ಭಾರತದ ಅಥವಾ ಸಂವಿಧಾನದ ಮೂಲಭೂತ ಮೌಲ್ಯಗಳ ಮೇಲಿನ ನಿರಂತರ … Continue reading ಆರ್ಎಸ್ಎಸ್ ನಾಯಕನಿಂದ ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ತೆಗೆಯುವ ಹೇಳಿಕೆ: ವಿವಿಧ ಪಕ್ಷ, ನಾಯಕರಿಂದ ತೀವ್ರ ವಿರೋಧ
Copy and paste this URL into your WordPress site to embed
Copy and paste this code into your site to embed