Homeಮುಖಪುಟನಾನು ಆರೋಗ್ಯವಾಗಿದ್ದೇನೆ: ಗಾಳಿ ಸುದ್ದಿಗಳನ್ನು ನಂಬಬೇಡಿ - ಸಿದ್ದರಾಮಯ್ಯ

ನಾನು ಆರೋಗ್ಯವಾಗಿದ್ದೇನೆ: ಗಾಳಿ ಸುದ್ದಿಗಳನ್ನು ನಂಬಬೇಡಿ – ಸಿದ್ದರಾಮಯ್ಯ

- Advertisement -
- Advertisement -

ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಉಪಚುನಾವಣೆ ಸೋಲಿನ ಬಳಿಕೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್‌ ಶಾಸಕಾಂಗ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕೆಲವು ಕಿಡಿಗೇಡಿಗಳು ಗಾಳಿ ಸುದ್ದಿ ಹರಡಿದ್ದರಿಂದ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಫೇಸ್‌ ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ನಾನು ಆರೋಗ್ಯವಾಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದು ಬರೆದುಕೊಂಡಿದ್ದಾರೆ.

ನಿನ್ನೆ ತಾನೇ ಅವರು ಕೇಂದ್ರದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದರು ಮತ್ತು ಅಂಗನವಾಡಿ ಕಾರ್ಮಿಕರ ಪರ ದನಿಯೆತ್ತಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...