ಕೈವ್ನಲ್ಲಿರುವ ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್ ಆರೋಪ
ಕೈವ್ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಶನಿವಾರ ಆರೋಪಿಸಿದೆ. “ಭಾರತದೊಂದಿಗೆ ‘ವಿಶೇಷ ಸ್ನೇಹ’ ಹೊಂದಿದ್ದರೂ ಸಹ ಮಾಸ್ಕೋ ಭಾರತೀಯ ವ್ಯವಹಾರಗಳನ್ನು ‘ಉದ್ದೇಶಪೂರ್ವಕವಾಗಿ’ ಗುರಿಯಾಗಿಸಿಕೊಂಡಿದೆ” ಎಂದು ಅದು ಹೇಳಿಕೊಂಡಿದೆ. ರಷ್ಯಾದ ದಾಳಿಯಲ್ಲಿ ಗುರಿಯಾಗಿಸಿಕೊಂಡ ಗೋದಾಮು ಭಾರತದ ಪ್ರಮುಖ ಔಷಧ ಕಂಪನಿ ಕುಸುಮ್ಗೆ ಸೇರಿದೆ. “ಇಂದು, ಉಕ್ರೇನ್ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್ನ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಭಾರತದೊಂದಿಗೆ ‘ವಿಶೇಷ ಸ್ನೇಹ’ … Continue reading ಕೈವ್ನಲ್ಲಿರುವ ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್ ಆರೋಪ
Copy and paste this URL into your WordPress site to embed
Copy and paste this code into your site to embed