Homeಮುಖಪುಟನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

ನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

- Advertisement -
- Advertisement -

ಸ್ವದೇಶಿ ನಿರ್ಮಿತ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯಾದ ‘ಐಎನ್‌ಎಸ್ ಕಾರಂಜ್’ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಮುಂಬೈನ ಮಜಾಗನ್ ಶಿಪ್‌ಯಾರ್ಡ್‌ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ವಿ.ಎಸ್. ಶೇಖಾವತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಏಳು ದಶಕಗಳಿಂದ ನೌಕಾಪಡೆಯು ಸ್ವದೇಶಿಕರಣ ಮತ್ತು ರಕ್ಷಣಾ ಸ್ವಾವಲಂಬನೆಗೆ ಬದ್ಧವಾಗಿದೆ ಎಂದು ಮುಖ್ಯ ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ. ಪ್ರಸ್ತುತ, 42 ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಿವೆ ಮತ್ತು ಅವುಗಳಲ್ಲಿ 40 ದೇಶಾದ್ಯಂತ ಹಡಗುಕಟ್ಟೆಗಳಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೀಟು ಹಂಚಿಕೆಯಲ್ಲಿ ಭಿನ್ನಮತ: AIADMK-BJP ಮೈತ್ರಿ ತೊರೆದ ವಿಜಯಕಾಂತ್‌ರ DMDK

ಫ್ರೆಂಚ್ ಕಂಪನಿ ಡಿಸಿಎನ್‌ಎಸ್‌ನೊಂದಿಗಿನ 2005 ರ ಒಪ್ಪಂದದಡಿಯಲ್ಲಿ ನಿರ್ಮಿಸಲಾಗುವ ಆರು ಕ್ಯಾಲ್ವರಿ ವರ್ಗದ ಜಲಾಂತರ್ಗಾಮಿ ನೌಕೆಗಳಲ್ಲಿ ಐಎನ್‌ಎಸ್ ಕಾರಂಜ್ ಮೂರನೆಯದಾಗಿದೆ. ಸಮುದ್ರದಲ್ಲಿ ಜಲಾಂತರ್ಗಾಮಿ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

ಸಮುದ್ರ ಮತ್ತು ಒಳನಾಡಿನ ಮೇಲೆ ಒಂದೇ ರೀತಿಯಲ್ಲಿ ಆಕ್ರಮಣ ಮಾಡಬಹುದು ಎಂಬುದಾಗಿದೆ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯ ವೈಶಿಷ್ಟ್ಯ. ಇದಲ್ಲದೆ, ಇದು ಇತರ ಜಲಾಂತರ್ಗಾಮಿ ನೌಕೆಗಳನ್ನು ನಾಶಪಡಿಸಲು ಮತ್ತು ಸ್ಪೋಟಕಗಳನ್ನು ಬಳಸಿ ದಾಳಿ ಕೂಡಾ ಮಾಡುತ್ತದೆ. 220 ಅಡಿ ಉದ್ದ ಮತ್ತು 40 ಅಡಿ ಎತ್ತರವಿರುವ ಈ ಜಲಾಂತರ್ಗಾಮಿಯು ಸಮುದ್ರದ ಮೇಲಿನಿಂದ 11 ನಾಟಿಕಲ್ ಮೈಲಿ ಮತ್ತು ಸಮುದ್ರದೊಳಗಿನಿಂದ 20 ನಾಟಿಕಲ್ ಮೈಲುಗಳಷ್ಟು ವೇಗದಲ್ಲಿ ಪ್ರಯಾಣಿಸುತ್ತದೆ.

ಇದನ್ನು ಡಿಸೆಂಬರ್ 2017 ರಲ್ಲಿ ಐಎನ್ಎಸ್ ಕ್ಯಾಲ್ವರಿ ಮತ್ತು ಸೆಪ್ಟೆಂಬರ್ 2019 ರಲ್ಲಿ ಐಎನ್ಎಸ್ ಖಂಡೇರಿ ನಿಯೋಜಿಸಲಾಗಿತ್ತು. ನಾಲ್ಕು ಮತ್ತು ಐದನೇ ಜಲಾಂತರ್ಗಾಮಿ ನೌಕೆಗಳಾದ ಐಎನ್‌ಎಸ್ ವೆಲಾ ಮತ್ತು ಐಎನ್‌ಎಸ್ ವ್ಯಾಗ್ಮೀರ್ ಸಮುದ್ರದಲ್ಲಿ ಪರೀಕ್ಷೆಯಲ್ಲಿದ್ದು ಹಾಗೂ ಆರನೆಯ ಐಎನ್‌ಎಸ್ ವಾಗ್‌ಶೀರ್ ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...