Homeಕರ್ನಾಟಕವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

- Advertisement -
- Advertisement -

ರಾಜ್ಯದ ವಿಧಾನ ಮಂಡಲ ಅಧಿವೇಶನ ಕಳೆದ ಸೆಪ್ಟೆಂಬರ್‌ 13 ರ ಸೋಮವಾರದಂದು ಪ್ರಾರಂಭವಾಗಿದೆ. ಇಂದು ಕೊನೆಯ ದಿನದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನವನ್ನು ನಾನುಗೌರಿ.ಕಾಂ ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.

ಅಲ್ಲದೆ ಇಲ್ಲಿ ಕೂಡಾ ವೀಕ್ಷಕರು ವಿಧಾನ ಮಂಡಲದ ಕಲಾಪಗಳನ್ನು ವೀಕ್ಷಿಸಬಹುದಾಗಿದೆ.

24-09-2021 ರ ಶುಕ್ರವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

20-09-2021 ರ ಗುರುವಾರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

20-09-2021 ರ ಸೋಮವಾರದ ಮಧ್ಯಾಹ್ನದ ನಂತರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

20-09-2021 ರ ಸೋಮವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

17-09-2021 ಶುಕ್ರವಾರದಂದು ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ | Karnataka Legislative Assembly

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ

16-09-2021 ರ ಗುರುವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಬುಧವಾರ ನಡೆದ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆದಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದ್ದರು.

15-09-2021 ರ ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ಸೆಪ್ಟೆಂಬರ್‌ 13 ರ ಸೋಮವಾರದಂದು ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನ ವಿಡಿಯೊ ಇಲ್ಲಿ ನೋಡಬಹುದು
Karnataka Legislative Assembly |  | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...