Homeಕರ್ನಾಟಕವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

- Advertisement -
- Advertisement -

ರಾಜ್ಯದ ವಿಧಾನ ಮಂಡಲ ಅಧಿವೇಶನ ಕಳೆದ ಸೆಪ್ಟೆಂಬರ್‌ 13 ರ ಸೋಮವಾರದಂದು ಪ್ರಾರಂಭವಾಗಿದೆ. ಇಂದು ಕೊನೆಯ ದಿನದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನವನ್ನು ನಾನುಗೌರಿ.ಕಾಂ ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.

ಅಲ್ಲದೆ ಇಲ್ಲಿ ಕೂಡಾ ವೀಕ್ಷಕರು ವಿಧಾನ ಮಂಡಲದ ಕಲಾಪಗಳನ್ನು ವೀಕ್ಷಿಸಬಹುದಾಗಿದೆ.

24-09-2021 ರ ಶುಕ್ರವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

20-09-2021 ರ ಗುರುವಾರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

20-09-2021 ರ ಸೋಮವಾರದ ಮಧ್ಯಾಹ್ನದ ನಂತರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

20-09-2021 ರ ಸೋಮವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

17-09-2021 ಶುಕ್ರವಾರದಂದು ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ | Karnataka Legislative Assembly

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ

16-09-2021 ರ ಗುರುವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಬುಧವಾರ ನಡೆದ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆದಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದ್ದರು.

15-09-2021 ರ ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ಸೆಪ್ಟೆಂಬರ್‌ 13 ರ ಸೋಮವಾರದಂದು ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನ ವಿಡಿಯೊ ಇಲ್ಲಿ ನೋಡಬಹುದು
Karnataka Legislative Assembly |  | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...