Homeಕರ್ನಾಟಕವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

- Advertisement -
- Advertisement -

ರಾಜ್ಯದ ವಿಧಾನ ಮಂಡಲ ಅಧಿವೇಶನ ಕಳೆದ ಸೆಪ್ಟೆಂಬರ್‌ 13 ರ ಸೋಮವಾರದಂದು ಪ್ರಾರಂಭವಾಗಿದೆ. ಇಂದು ಕೊನೆಯ ದಿನದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನವನ್ನು ನಾನುಗೌರಿ.ಕಾಂ ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.

ಅಲ್ಲದೆ ಇಲ್ಲಿ ಕೂಡಾ ವೀಕ್ಷಕರು ವಿಧಾನ ಮಂಡಲದ ಕಲಾಪಗಳನ್ನು ವೀಕ್ಷಿಸಬಹುದಾಗಿದೆ.

24-09-2021 ರ ಶುಕ್ರವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

20-09-2021 ರ ಗುರುವಾರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

20-09-2021 ರ ಸೋಮವಾರದ ಮಧ್ಯಾಹ್ನದ ನಂತರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

20-09-2021 ರ ಸೋಮವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

17-09-2021 ಶುಕ್ರವಾರದಂದು ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ | Karnataka Legislative Assembly

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ

16-09-2021 ರ ಗುರುವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಬುಧವಾರ ನಡೆದ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆದಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದ್ದರು.

15-09-2021 ರ ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ಸೆಪ್ಟೆಂಬರ್‌ 13 ರ ಸೋಮವಾರದಂದು ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನ ವಿಡಿಯೊ ಇಲ್ಲಿ ನೋಡಬಹುದು
Karnataka Legislative Assembly |  | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...