Homeಅಂಕಣಗಳುಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್...

ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

- Advertisement -
- Advertisement -
ನಿನ್ನೆ ನಾನು ಗೌರಿ ಪತ್ರಿಕೆಯಲ್ಲಿ Naanu Gauri ಪ್ರಕಟವಾದ ಕೆಲ ಪ್ರಮುಖ ಲೇಖನಗಳನ್ನು ಇಲ್ಲಿ ಕೊಡುತ್ತಿದ್ದೇವೆ. ಕಣ್ಣಾಡಿಸಿ
ವ್ಯಕ್ತಿಯ ಆತ್ಮವಿಶ್ವಾಸ ಅವನಾಡುವ ಮಾತುಗಳಿಂದ ಹೊರಹೊಮ್ಮುತ್ತದೆ. ಈ ವಿಚಾರದಲ್ಲಿ 2019ರ ಮೋದಿಯವರಿಗೂ 2014ರ ಮೋದಿಯವರಿಗೂ ಭಾರೀ ವ್ಯತ್ಯಾಸಗಳು ಎದ್ದು ಕಾಣುತ್ತಿವೆ. ತುಂಬಾ ಕಾನ್ಫಿಡೆಂಟಾಗಿ ಯುಪಿಎ ಸರ್ಕಾರದ ವೈಫಲ್ಯಗಳ ಮೇಲೆ ಹರಿಹಾಯುತ್ತಿದ್ದ ಮೋದಿ ಐದು ವರ್ಷ ಕಳೆಯುವುದರೊಳಗೆ ತನ್ನದೇ ವೈಫಲ್ಯಗಳಿಂದ ಆತ್ಮವಿಶ್ವಾಸವನ್ನೆಲ್ಲ ಕಳೆದುಕೊಂಡು ಹತಾಶ ಹೇಳಿಕೆಗಷ್ಟೇ ಸೀಮಿತವಾಗುತ್ತಿದ್ದಾರೆ.
ಕರ್ನಾಟಕದ ಪ್ರಮುಖ ಪತ್ರಕರ್ತರಲ್ಲೊಬ್ಬರಾದ ದಿನೇಶ್ ಅಮೀನ್ ಮಟ್ಟು ಅವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ 2013ರಲ್ಲಿ ನೇಮಕಗೊಂಡಾಗ, ಇನ್ನವರನ್ನು ವಿಧಾನಸೌಧ ಕಟ್ಟಿಹಾಕುತ್ತದೆ ಎಂದು ಹಲವರು ಭಾವಿಸಿದರು. ಆದರೆ, ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದಾಗ ಇದ್ದುದಕ್ಕಿಂತ ಸ್ವತಂತ್ರವಾಗಿ ಸಮಕಾಲೀನ ಬೆಳವಣಿಗೆಗಳಿಗೆ ಸ್ಪಂದಿಸಿದರು. ಸದಾಕಾಲ ಸಕ್ರಿಯರಾಗಿದ್ದು ತಮ್ಮದೇ ರೀತಿಯಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದಿನೇಶ್ ಅವರಿಗೀಗ 60 ವರ್ಷ. ಆ ಹಿನ್ನೆಲೆಯಲ್ಲಿ ಅವರ ಗೆಳೆಯರಾದ ಡಾ. ಪುರುಷೋತ್ತಮ ಬಿಳಿಮಲೆರವರು, ಮಟ್ಟು ಅವರ ಕುರಿತು ಈ ಲೇಖನ ಬರೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿದ, ದಕ್ಷಿಣ ಭಾರತದ ಪ್ರಧಾನಿ ಮಂತ್ರಿಗಳಾಗುವ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ ಕೆ.ಸಿ.ಆರ್.
ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ ಹೋಗಿದ್ದಾರೆ. ಮುಂದೇನಾಗಬಹುದೆಂಬ ಸಾಧ್ಯತೆಗಳ ನೋಟ ಇಲ್ಲಿದೆ.
6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಅವರಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ವೃತ್ತಕ್ಕೆ (ಸರ್ಕಲ್) ಸೀಮಿತ ಆಗಿದ್ದಾರೆ. ಅಂಥಹ ವಿವಿಧ ವೃತ್ತಗಳು ಇಲ್ಲಿ ಒಟ್ಟಾಗಿ ಸೇರಿದ್ದವು. ಆದರೆ, ಈ ವೃತ್ತಗಳು ವಿಭಿನ್ನ ಸಂದರ್ಭಗಳಲ್ಲಿ ಪ್ರತ್ಯೇಕವಾಗಿಯೇ ತಮ್ಮ ಅಸ್ತಿತ್ವ ಮತ್ತ ಅಸ್ಮಿತೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿವೆ. ಅಂತಹ ವೃತ್ತಗಳೆಲ್ಲ ಒಂದು ಸದಾಶಯಕ್ಕಾಗಿ ಇಂತಹ ಮೇಳದಲ್ಲಿ ಪಾಲ್ಗೊಳ್ಳುವುದು ಆಶಾದಾಯಕ ಸಂಗತಿಯೇ.
ಕಾಣೆಯಾಗಿದ್ದ ಸುವರ್ಣ ತ್ರಿಭುಜ ದೋಣಿಗೆ ನೌಕಾಪಡೆಯ ಐಎನ್‍ಎಸ್ ಕೊಚ್ಚಿ ಡಿಕ್ಕಿಹೊಡೆದು 07 ಜನ ಸಾವನಪ್ಪಿರುವ ಸ್ಫೋಟಕ ಸತ್ಯ ತಡವಾಗಿ ಬೆಳಕಿಗೆ ಬಂದಿರುವುದರ ಕುರಿತು ಶುದ್ದೋದನರವರ ಲೇಖನವಿದೆ.
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.

“ದುಡಿಮೆ ಮತ್ತು ಚೆಲುವು”

ಹಿಮಾಲಯದ ಜನಜೀವನದ ಕುರಿತು ಸೃಜನಶೀಲ ಬರಹಗಾರ ರಹಮತ್ ತರೀಕೆರೆರವರು ಹಾಸು ಹೊಕ್ಕು ಅಂಕಣದಲ್ಲಿ ಬರೆದಿದ್ದಾರೆ. ಓದಿಬಿಡಿ

“ದುಡಿಮೆ ಮತ್ತು ಚೆಲುವು”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...