Homeಅಂಕಣಗಳುಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್...

ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

- Advertisement -
- Advertisement -
ನಿನ್ನೆ ನಾನು ಗೌರಿ ಪತ್ರಿಕೆಯಲ್ಲಿ Naanu Gauri ಪ್ರಕಟವಾದ ಕೆಲ ಪ್ರಮುಖ ಲೇಖನಗಳನ್ನು ಇಲ್ಲಿ ಕೊಡುತ್ತಿದ್ದೇವೆ. ಕಣ್ಣಾಡಿಸಿ
ವ್ಯಕ್ತಿಯ ಆತ್ಮವಿಶ್ವಾಸ ಅವನಾಡುವ ಮಾತುಗಳಿಂದ ಹೊರಹೊಮ್ಮುತ್ತದೆ. ಈ ವಿಚಾರದಲ್ಲಿ 2019ರ ಮೋದಿಯವರಿಗೂ 2014ರ ಮೋದಿಯವರಿಗೂ ಭಾರೀ ವ್ಯತ್ಯಾಸಗಳು ಎದ್ದು ಕಾಣುತ್ತಿವೆ. ತುಂಬಾ ಕಾನ್ಫಿಡೆಂಟಾಗಿ ಯುಪಿಎ ಸರ್ಕಾರದ ವೈಫಲ್ಯಗಳ ಮೇಲೆ ಹರಿಹಾಯುತ್ತಿದ್ದ ಮೋದಿ ಐದು ವರ್ಷ ಕಳೆಯುವುದರೊಳಗೆ ತನ್ನದೇ ವೈಫಲ್ಯಗಳಿಂದ ಆತ್ಮವಿಶ್ವಾಸವನ್ನೆಲ್ಲ ಕಳೆದುಕೊಂಡು ಹತಾಶ ಹೇಳಿಕೆಗಷ್ಟೇ ಸೀಮಿತವಾಗುತ್ತಿದ್ದಾರೆ.
ಕರ್ನಾಟಕದ ಪ್ರಮುಖ ಪತ್ರಕರ್ತರಲ್ಲೊಬ್ಬರಾದ ದಿನೇಶ್ ಅಮೀನ್ ಮಟ್ಟು ಅವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ 2013ರಲ್ಲಿ ನೇಮಕಗೊಂಡಾಗ, ಇನ್ನವರನ್ನು ವಿಧಾನಸೌಧ ಕಟ್ಟಿಹಾಕುತ್ತದೆ ಎಂದು ಹಲವರು ಭಾವಿಸಿದರು. ಆದರೆ, ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದಾಗ ಇದ್ದುದಕ್ಕಿಂತ ಸ್ವತಂತ್ರವಾಗಿ ಸಮಕಾಲೀನ ಬೆಳವಣಿಗೆಗಳಿಗೆ ಸ್ಪಂದಿಸಿದರು. ಸದಾಕಾಲ ಸಕ್ರಿಯರಾಗಿದ್ದು ತಮ್ಮದೇ ರೀತಿಯಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದಿನೇಶ್ ಅವರಿಗೀಗ 60 ವರ್ಷ. ಆ ಹಿನ್ನೆಲೆಯಲ್ಲಿ ಅವರ ಗೆಳೆಯರಾದ ಡಾ. ಪುರುಷೋತ್ತಮ ಬಿಳಿಮಲೆರವರು, ಮಟ್ಟು ಅವರ ಕುರಿತು ಈ ಲೇಖನ ಬರೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿದ, ದಕ್ಷಿಣ ಭಾರತದ ಪ್ರಧಾನಿ ಮಂತ್ರಿಗಳಾಗುವ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ ಕೆ.ಸಿ.ಆರ್.
ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ ಹೋಗಿದ್ದಾರೆ. ಮುಂದೇನಾಗಬಹುದೆಂಬ ಸಾಧ್ಯತೆಗಳ ನೋಟ ಇಲ್ಲಿದೆ.
6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಅವರಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ವೃತ್ತಕ್ಕೆ (ಸರ್ಕಲ್) ಸೀಮಿತ ಆಗಿದ್ದಾರೆ. ಅಂಥಹ ವಿವಿಧ ವೃತ್ತಗಳು ಇಲ್ಲಿ ಒಟ್ಟಾಗಿ ಸೇರಿದ್ದವು. ಆದರೆ, ಈ ವೃತ್ತಗಳು ವಿಭಿನ್ನ ಸಂದರ್ಭಗಳಲ್ಲಿ ಪ್ರತ್ಯೇಕವಾಗಿಯೇ ತಮ್ಮ ಅಸ್ತಿತ್ವ ಮತ್ತ ಅಸ್ಮಿತೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿವೆ. ಅಂತಹ ವೃತ್ತಗಳೆಲ್ಲ ಒಂದು ಸದಾಶಯಕ್ಕಾಗಿ ಇಂತಹ ಮೇಳದಲ್ಲಿ ಪಾಲ್ಗೊಳ್ಳುವುದು ಆಶಾದಾಯಕ ಸಂಗತಿಯೇ.
ಕಾಣೆಯಾಗಿದ್ದ ಸುವರ್ಣ ತ್ರಿಭುಜ ದೋಣಿಗೆ ನೌಕಾಪಡೆಯ ಐಎನ್‍ಎಸ್ ಕೊಚ್ಚಿ ಡಿಕ್ಕಿಹೊಡೆದು 07 ಜನ ಸಾವನಪ್ಪಿರುವ ಸ್ಫೋಟಕ ಸತ್ಯ ತಡವಾಗಿ ಬೆಳಕಿಗೆ ಬಂದಿರುವುದರ ಕುರಿತು ಶುದ್ದೋದನರವರ ಲೇಖನವಿದೆ.
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.

“ದುಡಿಮೆ ಮತ್ತು ಚೆಲುವು”

ಹಿಮಾಲಯದ ಜನಜೀವನದ ಕುರಿತು ಸೃಜನಶೀಲ ಬರಹಗಾರ ರಹಮತ್ ತರೀಕೆರೆರವರು ಹಾಸು ಹೊಕ್ಕು ಅಂಕಣದಲ್ಲಿ ಬರೆದಿದ್ದಾರೆ. ಓದಿಬಿಡಿ

“ದುಡಿಮೆ ಮತ್ತು ಚೆಲುವು”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...