Homeಅಂಕಣಗಳುಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್...

ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

- Advertisement -
- Advertisement -
ನಿನ್ನೆ ನಾನು ಗೌರಿ ಪತ್ರಿಕೆಯಲ್ಲಿ Naanu Gauri ಪ್ರಕಟವಾದ ಕೆಲ ಪ್ರಮುಖ ಲೇಖನಗಳನ್ನು ಇಲ್ಲಿ ಕೊಡುತ್ತಿದ್ದೇವೆ. ಕಣ್ಣಾಡಿಸಿ
ವ್ಯಕ್ತಿಯ ಆತ್ಮವಿಶ್ವಾಸ ಅವನಾಡುವ ಮಾತುಗಳಿಂದ ಹೊರಹೊಮ್ಮುತ್ತದೆ. ಈ ವಿಚಾರದಲ್ಲಿ 2019ರ ಮೋದಿಯವರಿಗೂ 2014ರ ಮೋದಿಯವರಿಗೂ ಭಾರೀ ವ್ಯತ್ಯಾಸಗಳು ಎದ್ದು ಕಾಣುತ್ತಿವೆ. ತುಂಬಾ ಕಾನ್ಫಿಡೆಂಟಾಗಿ ಯುಪಿಎ ಸರ್ಕಾರದ ವೈಫಲ್ಯಗಳ ಮೇಲೆ ಹರಿಹಾಯುತ್ತಿದ್ದ ಮೋದಿ ಐದು ವರ್ಷ ಕಳೆಯುವುದರೊಳಗೆ ತನ್ನದೇ ವೈಫಲ್ಯಗಳಿಂದ ಆತ್ಮವಿಶ್ವಾಸವನ್ನೆಲ್ಲ ಕಳೆದುಕೊಂಡು ಹತಾಶ ಹೇಳಿಕೆಗಷ್ಟೇ ಸೀಮಿತವಾಗುತ್ತಿದ್ದಾರೆ.
ಕರ್ನಾಟಕದ ಪ್ರಮುಖ ಪತ್ರಕರ್ತರಲ್ಲೊಬ್ಬರಾದ ದಿನೇಶ್ ಅಮೀನ್ ಮಟ್ಟು ಅವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ 2013ರಲ್ಲಿ ನೇಮಕಗೊಂಡಾಗ, ಇನ್ನವರನ್ನು ವಿಧಾನಸೌಧ ಕಟ್ಟಿಹಾಕುತ್ತದೆ ಎಂದು ಹಲವರು ಭಾವಿಸಿದರು. ಆದರೆ, ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದಾಗ ಇದ್ದುದಕ್ಕಿಂತ ಸ್ವತಂತ್ರವಾಗಿ ಸಮಕಾಲೀನ ಬೆಳವಣಿಗೆಗಳಿಗೆ ಸ್ಪಂದಿಸಿದರು. ಸದಾಕಾಲ ಸಕ್ರಿಯರಾಗಿದ್ದು ತಮ್ಮದೇ ರೀತಿಯಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದಿನೇಶ್ ಅವರಿಗೀಗ 60 ವರ್ಷ. ಆ ಹಿನ್ನೆಲೆಯಲ್ಲಿ ಅವರ ಗೆಳೆಯರಾದ ಡಾ. ಪುರುಷೋತ್ತಮ ಬಿಳಿಮಲೆರವರು, ಮಟ್ಟು ಅವರ ಕುರಿತು ಈ ಲೇಖನ ಬರೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿದ, ದಕ್ಷಿಣ ಭಾರತದ ಪ್ರಧಾನಿ ಮಂತ್ರಿಗಳಾಗುವ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ ಕೆ.ಸಿ.ಆರ್.
ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ ಹೋಗಿದ್ದಾರೆ. ಮುಂದೇನಾಗಬಹುದೆಂಬ ಸಾಧ್ಯತೆಗಳ ನೋಟ ಇಲ್ಲಿದೆ.
6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಅವರಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ವೃತ್ತಕ್ಕೆ (ಸರ್ಕಲ್) ಸೀಮಿತ ಆಗಿದ್ದಾರೆ. ಅಂಥಹ ವಿವಿಧ ವೃತ್ತಗಳು ಇಲ್ಲಿ ಒಟ್ಟಾಗಿ ಸೇರಿದ್ದವು. ಆದರೆ, ಈ ವೃತ್ತಗಳು ವಿಭಿನ್ನ ಸಂದರ್ಭಗಳಲ್ಲಿ ಪ್ರತ್ಯೇಕವಾಗಿಯೇ ತಮ್ಮ ಅಸ್ತಿತ್ವ ಮತ್ತ ಅಸ್ಮಿತೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿವೆ. ಅಂತಹ ವೃತ್ತಗಳೆಲ್ಲ ಒಂದು ಸದಾಶಯಕ್ಕಾಗಿ ಇಂತಹ ಮೇಳದಲ್ಲಿ ಪಾಲ್ಗೊಳ್ಳುವುದು ಆಶಾದಾಯಕ ಸಂಗತಿಯೇ.
ಕಾಣೆಯಾಗಿದ್ದ ಸುವರ್ಣ ತ್ರಿಭುಜ ದೋಣಿಗೆ ನೌಕಾಪಡೆಯ ಐಎನ್‍ಎಸ್ ಕೊಚ್ಚಿ ಡಿಕ್ಕಿಹೊಡೆದು 07 ಜನ ಸಾವನಪ್ಪಿರುವ ಸ್ಫೋಟಕ ಸತ್ಯ ತಡವಾಗಿ ಬೆಳಕಿಗೆ ಬಂದಿರುವುದರ ಕುರಿತು ಶುದ್ದೋದನರವರ ಲೇಖನವಿದೆ.
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.

“ದುಡಿಮೆ ಮತ್ತು ಚೆಲುವು”

ಹಿಮಾಲಯದ ಜನಜೀವನದ ಕುರಿತು ಸೃಜನಶೀಲ ಬರಹಗಾರ ರಹಮತ್ ತರೀಕೆರೆರವರು ಹಾಸು ಹೊಕ್ಕು ಅಂಕಣದಲ್ಲಿ ಬರೆದಿದ್ದಾರೆ. ಓದಿಬಿಡಿ

“ದುಡಿಮೆ ಮತ್ತು ಚೆಲುವು”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...