Homeಅಂಕಣಗಳುಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್...

ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

- Advertisement -
- Advertisement -
ನಿನ್ನೆ ನಾನು ಗೌರಿ ಪತ್ರಿಕೆಯಲ್ಲಿ Naanu Gauri ಪ್ರಕಟವಾದ ಕೆಲ ಪ್ರಮುಖ ಲೇಖನಗಳನ್ನು ಇಲ್ಲಿ ಕೊಡುತ್ತಿದ್ದೇವೆ. ಕಣ್ಣಾಡಿಸಿ
ವ್ಯಕ್ತಿಯ ಆತ್ಮವಿಶ್ವಾಸ ಅವನಾಡುವ ಮಾತುಗಳಿಂದ ಹೊರಹೊಮ್ಮುತ್ತದೆ. ಈ ವಿಚಾರದಲ್ಲಿ 2019ರ ಮೋದಿಯವರಿಗೂ 2014ರ ಮೋದಿಯವರಿಗೂ ಭಾರೀ ವ್ಯತ್ಯಾಸಗಳು ಎದ್ದು ಕಾಣುತ್ತಿವೆ. ತುಂಬಾ ಕಾನ್ಫಿಡೆಂಟಾಗಿ ಯುಪಿಎ ಸರ್ಕಾರದ ವೈಫಲ್ಯಗಳ ಮೇಲೆ ಹರಿಹಾಯುತ್ತಿದ್ದ ಮೋದಿ ಐದು ವರ್ಷ ಕಳೆಯುವುದರೊಳಗೆ ತನ್ನದೇ ವೈಫಲ್ಯಗಳಿಂದ ಆತ್ಮವಿಶ್ವಾಸವನ್ನೆಲ್ಲ ಕಳೆದುಕೊಂಡು ಹತಾಶ ಹೇಳಿಕೆಗಷ್ಟೇ ಸೀಮಿತವಾಗುತ್ತಿದ್ದಾರೆ.
ಕರ್ನಾಟಕದ ಪ್ರಮುಖ ಪತ್ರಕರ್ತರಲ್ಲೊಬ್ಬರಾದ ದಿನೇಶ್ ಅಮೀನ್ ಮಟ್ಟು ಅವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ 2013ರಲ್ಲಿ ನೇಮಕಗೊಂಡಾಗ, ಇನ್ನವರನ್ನು ವಿಧಾನಸೌಧ ಕಟ್ಟಿಹಾಕುತ್ತದೆ ಎಂದು ಹಲವರು ಭಾವಿಸಿದರು. ಆದರೆ, ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದಾಗ ಇದ್ದುದಕ್ಕಿಂತ ಸ್ವತಂತ್ರವಾಗಿ ಸಮಕಾಲೀನ ಬೆಳವಣಿಗೆಗಳಿಗೆ ಸ್ಪಂದಿಸಿದರು. ಸದಾಕಾಲ ಸಕ್ರಿಯರಾಗಿದ್ದು ತಮ್ಮದೇ ರೀತಿಯಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದಿನೇಶ್ ಅವರಿಗೀಗ 60 ವರ್ಷ. ಆ ಹಿನ್ನೆಲೆಯಲ್ಲಿ ಅವರ ಗೆಳೆಯರಾದ ಡಾ. ಪುರುಷೋತ್ತಮ ಬಿಳಿಮಲೆರವರು, ಮಟ್ಟು ಅವರ ಕುರಿತು ಈ ಲೇಖನ ಬರೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿದ, ದಕ್ಷಿಣ ಭಾರತದ ಪ್ರಧಾನಿ ಮಂತ್ರಿಗಳಾಗುವ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ ಕೆ.ಸಿ.ಆರ್.
ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ ಹೋಗಿದ್ದಾರೆ. ಮುಂದೇನಾಗಬಹುದೆಂಬ ಸಾಧ್ಯತೆಗಳ ನೋಟ ಇಲ್ಲಿದೆ.
6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಅವರಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ವೃತ್ತಕ್ಕೆ (ಸರ್ಕಲ್) ಸೀಮಿತ ಆಗಿದ್ದಾರೆ. ಅಂಥಹ ವಿವಿಧ ವೃತ್ತಗಳು ಇಲ್ಲಿ ಒಟ್ಟಾಗಿ ಸೇರಿದ್ದವು. ಆದರೆ, ಈ ವೃತ್ತಗಳು ವಿಭಿನ್ನ ಸಂದರ್ಭಗಳಲ್ಲಿ ಪ್ರತ್ಯೇಕವಾಗಿಯೇ ತಮ್ಮ ಅಸ್ತಿತ್ವ ಮತ್ತ ಅಸ್ಮಿತೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿವೆ. ಅಂತಹ ವೃತ್ತಗಳೆಲ್ಲ ಒಂದು ಸದಾಶಯಕ್ಕಾಗಿ ಇಂತಹ ಮೇಳದಲ್ಲಿ ಪಾಲ್ಗೊಳ್ಳುವುದು ಆಶಾದಾಯಕ ಸಂಗತಿಯೇ.
ಕಾಣೆಯಾಗಿದ್ದ ಸುವರ್ಣ ತ್ರಿಭುಜ ದೋಣಿಗೆ ನೌಕಾಪಡೆಯ ಐಎನ್‍ಎಸ್ ಕೊಚ್ಚಿ ಡಿಕ್ಕಿಹೊಡೆದು 07 ಜನ ಸಾವನಪ್ಪಿರುವ ಸ್ಫೋಟಕ ಸತ್ಯ ತಡವಾಗಿ ಬೆಳಕಿಗೆ ಬಂದಿರುವುದರ ಕುರಿತು ಶುದ್ದೋದನರವರ ಲೇಖನವಿದೆ.
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.

“ದುಡಿಮೆ ಮತ್ತು ಚೆಲುವು”

ಹಿಮಾಲಯದ ಜನಜೀವನದ ಕುರಿತು ಸೃಜನಶೀಲ ಬರಹಗಾರ ರಹಮತ್ ತರೀಕೆರೆರವರು ಹಾಸು ಹೊಕ್ಕು ಅಂಕಣದಲ್ಲಿ ಬರೆದಿದ್ದಾರೆ. ಓದಿಬಿಡಿ

“ದುಡಿಮೆ ಮತ್ತು ಚೆಲುವು”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...