Homeಅಂಕಣಗಳುಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್...

ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

- Advertisement -
- Advertisement -
ನಿನ್ನೆ ನಾನು ಗೌರಿ ಪತ್ರಿಕೆಯಲ್ಲಿ Naanu Gauri ಪ್ರಕಟವಾದ ಕೆಲ ಪ್ರಮುಖ ಲೇಖನಗಳನ್ನು ಇಲ್ಲಿ ಕೊಡುತ್ತಿದ್ದೇವೆ. ಕಣ್ಣಾಡಿಸಿ
ವ್ಯಕ್ತಿಯ ಆತ್ಮವಿಶ್ವಾಸ ಅವನಾಡುವ ಮಾತುಗಳಿಂದ ಹೊರಹೊಮ್ಮುತ್ತದೆ. ಈ ವಿಚಾರದಲ್ಲಿ 2019ರ ಮೋದಿಯವರಿಗೂ 2014ರ ಮೋದಿಯವರಿಗೂ ಭಾರೀ ವ್ಯತ್ಯಾಸಗಳು ಎದ್ದು ಕಾಣುತ್ತಿವೆ. ತುಂಬಾ ಕಾನ್ಫಿಡೆಂಟಾಗಿ ಯುಪಿಎ ಸರ್ಕಾರದ ವೈಫಲ್ಯಗಳ ಮೇಲೆ ಹರಿಹಾಯುತ್ತಿದ್ದ ಮೋದಿ ಐದು ವರ್ಷ ಕಳೆಯುವುದರೊಳಗೆ ತನ್ನದೇ ವೈಫಲ್ಯಗಳಿಂದ ಆತ್ಮವಿಶ್ವಾಸವನ್ನೆಲ್ಲ ಕಳೆದುಕೊಂಡು ಹತಾಶ ಹೇಳಿಕೆಗಷ್ಟೇ ಸೀಮಿತವಾಗುತ್ತಿದ್ದಾರೆ.
ಕರ್ನಾಟಕದ ಪ್ರಮುಖ ಪತ್ರಕರ್ತರಲ್ಲೊಬ್ಬರಾದ ದಿನೇಶ್ ಅಮೀನ್ ಮಟ್ಟು ಅವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ 2013ರಲ್ಲಿ ನೇಮಕಗೊಂಡಾಗ, ಇನ್ನವರನ್ನು ವಿಧಾನಸೌಧ ಕಟ್ಟಿಹಾಕುತ್ತದೆ ಎಂದು ಹಲವರು ಭಾವಿಸಿದರು. ಆದರೆ, ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದಾಗ ಇದ್ದುದಕ್ಕಿಂತ ಸ್ವತಂತ್ರವಾಗಿ ಸಮಕಾಲೀನ ಬೆಳವಣಿಗೆಗಳಿಗೆ ಸ್ಪಂದಿಸಿದರು. ಸದಾಕಾಲ ಸಕ್ರಿಯರಾಗಿದ್ದು ತಮ್ಮದೇ ರೀತಿಯಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದಿನೇಶ್ ಅವರಿಗೀಗ 60 ವರ್ಷ. ಆ ಹಿನ್ನೆಲೆಯಲ್ಲಿ ಅವರ ಗೆಳೆಯರಾದ ಡಾ. ಪುರುಷೋತ್ತಮ ಬಿಳಿಮಲೆರವರು, ಮಟ್ಟು ಅವರ ಕುರಿತು ಈ ಲೇಖನ ಬರೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿದ, ದಕ್ಷಿಣ ಭಾರತದ ಪ್ರಧಾನಿ ಮಂತ್ರಿಗಳಾಗುವ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ ಕೆ.ಸಿ.ಆರ್.
ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ ಹೋಗಿದ್ದಾರೆ. ಮುಂದೇನಾಗಬಹುದೆಂಬ ಸಾಧ್ಯತೆಗಳ ನೋಟ ಇಲ್ಲಿದೆ.
6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಅವರಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ವೃತ್ತಕ್ಕೆ (ಸರ್ಕಲ್) ಸೀಮಿತ ಆಗಿದ್ದಾರೆ. ಅಂಥಹ ವಿವಿಧ ವೃತ್ತಗಳು ಇಲ್ಲಿ ಒಟ್ಟಾಗಿ ಸೇರಿದ್ದವು. ಆದರೆ, ಈ ವೃತ್ತಗಳು ವಿಭಿನ್ನ ಸಂದರ್ಭಗಳಲ್ಲಿ ಪ್ರತ್ಯೇಕವಾಗಿಯೇ ತಮ್ಮ ಅಸ್ತಿತ್ವ ಮತ್ತ ಅಸ್ಮಿತೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿವೆ. ಅಂತಹ ವೃತ್ತಗಳೆಲ್ಲ ಒಂದು ಸದಾಶಯಕ್ಕಾಗಿ ಇಂತಹ ಮೇಳದಲ್ಲಿ ಪಾಲ್ಗೊಳ್ಳುವುದು ಆಶಾದಾಯಕ ಸಂಗತಿಯೇ.
ಕಾಣೆಯಾಗಿದ್ದ ಸುವರ್ಣ ತ್ರಿಭುಜ ದೋಣಿಗೆ ನೌಕಾಪಡೆಯ ಐಎನ್‍ಎಸ್ ಕೊಚ್ಚಿ ಡಿಕ್ಕಿಹೊಡೆದು 07 ಜನ ಸಾವನಪ್ಪಿರುವ ಸ್ಫೋಟಕ ಸತ್ಯ ತಡವಾಗಿ ಬೆಳಕಿಗೆ ಬಂದಿರುವುದರ ಕುರಿತು ಶುದ್ದೋದನರವರ ಲೇಖನವಿದೆ.
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.

“ದುಡಿಮೆ ಮತ್ತು ಚೆಲುವು”

ಹಿಮಾಲಯದ ಜನಜೀವನದ ಕುರಿತು ಸೃಜನಶೀಲ ಬರಹಗಾರ ರಹಮತ್ ತರೀಕೆರೆರವರು ಹಾಸು ಹೊಕ್ಕು ಅಂಕಣದಲ್ಲಿ ಬರೆದಿದ್ದಾರೆ. ಓದಿಬಿಡಿ

“ದುಡಿಮೆ ಮತ್ತು ಚೆಲುವು”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...