ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ
ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಮನೆಯಿಂದ ಮಂಗಳವಾರ (ಫೆ.11) ಬೆಳಿಗ್ಗೆ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಂಬೆಮ್ ಅವರನ್ನು ಬಂದೂಕು ತೋರಿಸಿ ಅಪಹರಿಸಿದ್ದರು, ಬಳಿಕ ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಲಾಬಾ ಯಂಬೆಮ್ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪೊಲೀಸರು ಕುಟುಂಬದ ಜೊತೆ ಸೇರಿಸಿದ್ದಾರೆ ಎಂದು ವರದಿಯಾಗಿದೆ. ಭಾನುವಾರ (ಫೆ.9) ಮಣಿಪುರ ಸಿಎಂ ಬಿರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪತ್ರಕರ್ತ ಯಂಬೆಮ್ ಟಿವಿ … Continue reading ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ
Copy and paste this URL into your WordPress site to embed
Copy and paste this code into your site to embed