Homeಮುಖಪುಟಸೆ.19 ಹಾವು ಕಡಿತದ ಬಗೆಗಿನ ಜಾಗೃತಿ ದಿನ: ನೀವು ತಿಳಿದುಕೊಳ್ಳಬೇಕಿರುವ ವಿಷಯಗಳು

ಸೆ.19 ಹಾವು ಕಡಿತದ ಬಗೆಗಿನ ಜಾಗೃತಿ ದಿನ: ನೀವು ತಿಳಿದುಕೊಳ್ಳಬೇಕಿರುವ ವಿಷಯಗಳು

- Advertisement -
- Advertisement -

ಸೆಪ್ಟೆಂಬರ್ 19 ವಿಶ್ವ ಹಾವು ಕಡಿತದ ಬಗೆಗಿನ ಜಾಗೃತಿ ದಿನ (International Snake bite awareness day) ಎಂದು ಆಚರಿಸಲಾಗುತ್ತದೆ. ಹಾವು ಕಡಿತದ ಬಗ್ಗೆ ಜಾಗೃತಿ ಮೂಡಿಸಲು ಹಲವು ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಿವೆ. 2018ರಲ್ಲಿ ಮೊದಲ ಅಂತಾರಾಷ್ಟ್ರೀಯ ಸ್ನೇಕ್‌ಬೈಟ್ ಜಾಗೃತಿ ದಿನವನ್ನು  ಆಚರಿಸಲಾಯಿತು.

ಇತ್ತೀಚಿನ ಒಂದು ಅಧ್ಯಯನ ಪ್ರಕಾರ ನಮ್ಮ ದೇಶದಲ್ಲಿ ಪ್ರತಿವರ್ಷ ಹಾವಿನ ಕಡಿತದಿಂದ ಸು‌‌ಮಾರು 58 ಸಾವಿರ ಜನ ಸಾವನ್ನಪ್ಪುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸಾವನ್ನಪ್ಪುತ್ತಿದ್ದಾರೆ ಎಂದರೆ ಹಾವುಕಡಿತದ ಬಗ್ಗೆ ನಾವು ಗಂಭೀರವಾಗಿ ವಿಚಾರ ಮಾಡಬೇಕಿದೆ. ಹಾವಿನ ಕಡಿತಕ್ಕೆ ಗ್ರಾಮೀಣ ಪ್ರದೇಶದ ಕೃಷಿ ವಲಯದ ಬಡ ಜನರೇ ಹೆಚ್ಚು ಬಲಿಯಾಗುತ್ತಿರುವುದು ಗಮನಿಸಬೇಕಾದ ಅಂಶ.

ಭಾರತದಲ್ಲಿ 300 ವಿಧದ ಹಾವುಗಳಿದ್ದು, ಅವುಗಳೆಲ್ಲವೂ ಅಪಾಯಕಾರಿಯಲ್ಲ ಎನ್ನಲಾಗಿದೆ. ದೇಶದಲ್ಲಿ ಹಾವು ಕಡಿತದಿಂದ ಮೃತಪಡುವವರಲ್ಲಿ 90% ಗೂ ಅಧಿಕ ಜನರು, ನಮ್ಮಲ್ಲಿನ ಕೇವಲ 4 ಜಾತಿಯ ಹಾವುಗಳ ಕಡಿತದಿಂದ ಮಾತ್ರ ಸಾವನ್ನಪ್ಪುತ್ತಾರೆ. ಹೀಗಾಗಿ ಆ ನಾಲ್ಕು ವಿಷಕಾರಿ ಹಾವುಗಳನ್ನು ಭಾರತದ ದೊಡ್ಡ ವಿಷಕಾರಿ ಹಾವುಗಳು (Big four venomous Snake of India) ಎಂದು ವಿಭಾಗಿಸಲಾಗಿದೆ.

ಇದನ್ನೂ ಓದಿ:  ಇಂದು ವಿಶ್ವ ಪ್ರಥಮ ಚಿಕಿತ್ಸಾ ದಿನ: ಜೀವ ರಕ್ಷಣೆ ತಿಳಿದಿರೋಣ

೧. ನಾಗರಹಾವು (Spectical cobra)
 ೨. ಕೊಳಕು ಮಂಡಲ(Russell viper)
 ೩. ಕಟ್ಟುಹಾವು(Krait)
 ೪. ಉರಿ ಮಂಡಲ(Saw scaled viper)

ಈ ಹಾವುಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಮತ್ತು ಸೂಕ್ತ ಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಜೀವ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ನಾಲ್ಕು ವಿಷಕಾರಿ ಹಾವುಗಳ ಬಗ್ಗೆ ಮದ್ರಾಸ್ ಕ್ರೋಕಡೈಲ್ ಬ್ಯಾಂಕ್ ಟ್ರಸ್ಟ್ ವಿಡಿಯೋವೊಂದನ್ನು ಪ್ರಸಾರ ಮಾಡಿದೆ.

May be an image of text

ಈ ಹಾವುಗಳು ಗ್ರಾಮೀಣ, ನಗರ ಪ್ರದೇಶದ ಜನವಸತಿ ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತವೆ ಹಾಗೂ
ಇವುಗಳ ಕಡಿತದಿಂದಲೇ ಗರಿಷ್ಠ ಸಂಖ್ಯೆಯ ಜನ ಸಾವನಪ್ಪುತ್ತಿದ್ದಾರೆ. ಆದ ಕಾರಣ ನಾವು ಈ ನಾಲ್ಕು ಹಾವುಗಳ ಚಲನ ವಲನ, ಆಹಾರ ಪದ್ದತಿ ಇತ್ಯಾದಿ ವಿಷಯಗಳ ಬಗ್ಗೆ, ಮತ್ತೆ ಅವುಗಳ ಕಡಿತದಿಂದ ಪಾರಾಗಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿತರೆ ಹಾವುಗಳ ಕಡಿತದಿಂದ ಸುಲಭವಾಗಿ ಪಾರಾಗಬಹುದು ಎಂದು ಉರಗ ಅಧ್ಯಯನ ಕೇಂದ್ರ ಮಾಹಿತಿ ನೀಡಿದೆ.

ದೇಶದ ಪ್ರಮುಖ ಉರಗ ಅಧ್ಯಯನ ಕೇಂದ್ರಗಳಲ್ಲಿ ಒಂದಾದ ಚೆನೈನ ಕ್ರೊಕಡೈಲ್ ಪಾರ್ಕ್‌ನ ಪರಿಣಿತ ಹಾವುಗಳ ತಜ್ಞರು ನಿರ್ಮಿಸಿರುವ ಹಾವುಗಳ ಕಡಿತ ಬಗೆಗಿನ ಜಾಗೃತಿಯ ಸಾಕ್ಷ್ಯಚಿತ್ರದ ಕನ್ನಡ ಅವತರಣಿಕೆ ತುಂಬಾ ಉಪಯುಕ್ತವಾಗಿದೆ. ವಿಡಿಯೊ ಲಿಂಕ್ ಇಲ್ಲಿದೆ.

ಮಾಹಿತಿ: ಸಂಜಯ್ ಹೊಯ್ಸಳ, ಅರಣ್ಯ ರಕ್ಷಕ


ಇದನ್ನೂ ಓದಿ: ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...