Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಮಗು ಸೇರಿ 7 ಮಂದಿ ಸಾವು

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಮಗು ಸೇರಿ 7 ಮಂದಿ ಸಾವು

- Advertisement -
- Advertisement -

ತಮಿಳುನಾಡಿನ ದಿಂಡಿಗಲ್‌ನ ತಿರುಚ್ಚಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ(ಡಿ.12) ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅನಾಹುತ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಮೂಳೆ ಚಿಕಿತ್ಸೆಯ ಸಿಟಿ ಆಸ್ಪತ್ರೆಯ ರಿಸೆಶ್ಷನ್ ಪ್ರದೇಶದಲ್ಲಿ ಗುರುವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅದು ಇಡೀ ಆಸ್ಪತ್ರೆ ಕಟ್ಟಡಕ್ಕೆ ಆವರಿಸಿದೆ. ಇದರಿಂದ ಉಸಿರುಗಟ್ಟಿ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಘಡದ ವೇಳೆ 6 ಮಂದಿ ಲಿಫ್ಟ್‌ನಲ್ಲಿ ಸಿಲುಕಿದ್ದರು. ಅವರು ಉಸಿರಾಟದ ಸಮಸ್ಯೆ ಒಳಗಾಗಿದ್ದರು. ತಕ್ಷಣ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಳೆ ಚಿಕಿತ್ಸೆಗೆಂದು ಆಗಮಿಸಿದ್ದ ಸುಮಾರು 29 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಿಂಡಿಗಲ್ ಜಿಲ್ಲಾಧಿಕಾರಿ ಪೂಂಗೊಡಿ ಹೇಳಿದ್ದಾರೆ.

ತೇಣಿ ಜಿಲ್ಲೆಯ 50 ವರ್ಷದ ಸುರುಳಿ, ಅವರ ಪತ್ನಿ 45 ವರ್ಷದ ಸುಬ್ಬುಲಕ್ಷಿ, ದಿಂಡಿಗಲ್ ಜಿಲ್ಲೆಯ 50 ವರ್ಷದ ಮರಿಯಮ್ಮಲ್, ಅವರ ಮಗ 28 ವರ್ಷದ ಮಣಿ ಮುರುಗಣ್, 35 ವರ್ಷದ ರಾಜಶೇಖರ್, ಮತ್ತೊಬ್ಬರು ಹೆಣ್ಣು ಮಗು ದುರಂತದಲ್ಲಿ ಬಲಿಯಾದವರು ಎಂದು ತಿಳಿದು ಬಂದಿದೆ.

ರಕ್ಷಣಾ ಸಿಬ್ಬಂದಿ ಸುಮಾರು 1 ಗಂಟೆಗಳ ಕಾಲ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ವರದಿಗಳು ಹೇಳಿವೆ.

ಪೊಲೀಸ್ ತಂಡ ಘಟನೆಯ ಕುರಿತು ತನಿಖೆ ಕೈಗೊಂಡಿದೆ. ದುರಂತದ ಕಾರಣ ಹುಡುಕುವ ಪ್ರಯತ್ನ ಮಾಡುತ್ತಿದೆ ಎಂದು ದಿಂಡಿಗಲ್ ಜಿಲ್ಲಾ ಎಸ್ಪಿ ಎ ಪ್ರದೀಪ್ ತಿಳಿಸಿದ್ದಾರೆ.ತಮಿಳುನಾಡು ಗ್ರಾಮೀಣಾಭಿವೃದ್ದಿ ಸಚಿವ ಐ ಪೆರಿಯಸ್ವಾಮಿ ಗಾಯಾಳುಗಳನ್ನು ಮತ್ತು ಸ್ಥಳೀಯ ಆಸ್ಪತ್ರೆಗೆ ವರ್ಗಾಯಿಸಿದ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...