Homeಕರ್ನಾಟಕಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ...

ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ..

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರಾಷ್ಟ್ರ ಜಾಗರಣ ಸಮಿತಿಯು ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಚಿತ್ರವನ್ನು ಕೈಬಿಡುವ ಮೂಲಕ ವಿವಾದ ಭುಗಿಲೆದ್ದಿದೆ.

ಚಿಕ್ಕಮಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆ ಸಹ ಭಾಗವಹಿಸಿದ್ದು ದೇಶದ ಎಲ್ಲರಿಗೂ ದೇಶಪ್ರೇಮದ ಪಾಠ ಮಾಡುವ ಇವರು ಎಂಥ ಹೀನ ಕೆಲಸ ಮಾಡಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಸಿಎಎ ಪರ ರ್‍ಯಾಲಿಯ ಸಂಘಟಕರು ನಮ್ಮ ಕಾಶ್ಮೀರದ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದಾರೆಯೇ? ಇದು ಸರಿಯೇ ಶೋಭಾ ಕರಂದ್ಲಾಚೆ ಎಂದು ಅಭಿಸಾರ್‌ ಶರ್ಮಾ ಎಂಬುವವರು ಪ್ರಶ್ನಿಸಿದ್ದಾರೆ.

ನಿಮ್ಮ ಬ್ಯಾನರ್‌ ಹಿನ್ನೆಲೆಯಲ್ಲಿನ ಭಾರತದ ನಕ್ಷೆಯನ್ನು ಪರಿಶೀಲಿಸಿ. ಈ ಬಿಜೆಪಿ ಸಂಸದರು ಕಾಶ್ಮೀರದ ಒಂದು ಭಾಗವನ್ನು ಪಾಕಿಸ್ತಾನಕ್ಕೆ ಉಡುಗೊರೆಯಾಗಿ ನೀಡಿದ್ದಾರೆ ಎಂದು ತೋರುತ್ತಿದೆ. ಈ ರಾಷ್ಟ್ರ ವಿರೋಧಿ ಚಟುವಟಿಕೆಗಾಗಿ ನಮ್ಮ ಪ್ರಧಾನಿ ಮತ್ತು ಗೃಹ ಸಚಿವರು ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ? ಎಂದು ಹಸಿಬಾರವರು ಪ್ರಶ್ನಿಸಿದ್ದಾರೆ.

ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಕೊಟ್ಟ ಚೊಂಬಕ್ಕ, ಸ್ವಲ್ಪನಾದ್ರೂ ನಾಚಿಕೆ ಇದ್ರೆ ದೇಶದ ಕ್ಷಮೆ ಕೇಳಿ… ಇಲ್ದಿದ್ರೆ ನೀವು ದೇಶದ್ರೋಹಿಗಳು, ತುಕ್ಡೆ ಗ್ಯಾಂಗ್‌ನವ್ರು ಅಂತ ಒಪ್ಕೊಳ್ಳಿ ಎಂದು ಕ್ಯೂಬನ್‌ ಕಿಡ್‌ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಟ್ಟಿರುವಂತೆ ತೋರುತ್ತಿದೆ. ಬೇರೆ ಯಾವುದೇ ಪಕ್ಷದವರು ಹೀಗೆ ಮಾಡಿದ್ದರೆ ಕಿರುಕುಳ, ಬಂಧನ ಮತ್ತು ದೇಶದ್ರೋಹದ ಆರೋಪ ಹೊರಿಸಲಾಗುವುದು. ಈ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಅವರೊಂದಿಗೆ ಎಲ್ಲಾ ಕಾನೂನು ಯಂತ್ರೋಪಕರಣಗಳನ್ನು ಹೊಂದಿದೆ. ಹಾಗಾಗಿ ಅವರು ಯಾವುದನ್ನೂ ಉಲ್ಲಂಘಿಸಬಹುದು ಎಂದು ನೆಟ್ಟಿಗರೊಬ್ಬರು ಆರೋಪಿಸಿದ್ದಾರೆ.

ಸಿಎಎ ಮೂಲಕ ಜನರನ್ನು ಬೇರೆಡೆಗೆ ತಿರುಗಿಸುವಾಗ ನೀವು ಪಿಒಕೆ ಅನ್ನು ಅಧಿಕೃತವಾಗಿ ಪಾಕ್‌ಗೆ ಉಡುಗೊರೆಯಾಗಿ ನೀಡಿದ್ದೀರಾ? ದೇಶಭಕ್ತರು ಎಂದು ಕರೆಯಲ್ಪಡುವ ಹುಸಿ ರಾಷ್ಟ್ರೀಯವಾದಿಗಳು ಭಾರತೀಯ ನಕ್ಷೆಯನ್ನು ಸಹ ಸರಿಯಾಗಿ ಪಡೆಯಲು ಸಾಧ್ಯವಿಲ್ಲವೇ? ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭೀಜಿತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪಿಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಅಭಿಯಾನವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...