ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ … Continue reading ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?
Copy and paste this URL into your WordPress site to embed
Copy and paste this code into your site to embed