Homeಮುಖಪುಟಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

ಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳನ್ನು ಇಂದು ಪ್ರಕಟಿಸಿವೆ. ಅವುಗಳಲ್ಲಿ ಇಂಡಿಯಾ ಟುಡೇ, ನವ ಭಾರತ್, TimesNow-ETG, India TV-CNX ಮತ್ತು ಝೀ ಮ್ಯಾಟ್ರಿಕ್ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸುತ್ತದೆ ಎಂದಿವೆ.

ಇಂಡಿಯಾ ಟುಡೇ – ಎಕ್ಸಿಸ್ ಮೈ ಇಂಡಿಯಾ

ಕಾಂಗ್ರೆಸ್:122-140
ಬಿಜೆಪಿ:62-80
ಜೆಡಿಎಸ್:20-25
ಇತರರು:00-03

ಮತ ಹಂಚಿಕೆ

ಕಾಂಗ್ರೆಸ್:43%
ಬಿಜೆಪಿ:35%
ಜೆಡಿಎಸ್:16%
ಇತರರು:06%

ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಚೇತರಿಕೆ ಕಾಣಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷ 28 ಸ್ಥಾನಗಳಲ್ಲಿ ಗೆಲುವು ಕಂಡರೆ, ಬಿಜೆಪಿ 21 ಸ್ಥಾನಗಳನ್ನು ಮತ್ತು ಜೆಡಿಎಸ್ ಒಂದು ಸ್ಥಾನ ಪಡೆದುಕೊಳ್ಳಲಿದೆ ಎಂದು ಎಕ್ಸಿಟ್ ಪೋಲ್ ಹೇಳಿದೆ.

ಕಳೆದ ಚುನಾವಣೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮುಗ್ಗಿರಿಸಿತ್ತು. ಆದರೆ ಈ ಬಾರಿ ಅಲ್ಲಿ ಕಾಂಗ್ರೆಸ್ ಬೃಹತ್ ಚೇತರಿಕೆ ಕಾಣಲಿದೆ ಎಂದು ಇಂಡಿಯಾ ಟುಡೇ ಎಕ್ಸಿಸ್ ಮೈ ಇಂಡಿಯಾ ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ 12, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲಿ ಕಾಂಗ್ರೆಸ್ 17, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎನ್ನಲಾಗಿವೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಬಂಪರ್ ಬೆಳೆ ತೆಗೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಅದು 32 ಸೀಟುಗಳನ್ನು ಪಡೆದರೆ, ಬಿಜೆಪಿ ಕೇವಲ 07 ಸೀಟುಗಳಿಗೆ ತೃಪ್ತಿಪಡಲಿದೆ. ಜೆಡಿಎಸ್ ಕೇವಲ 01 ಸ್ಥಾನ ಪಡೆಯಲಿದೆ ಎಂದಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯಲಿದೆ. ಒಟ್ಟು ಸ್ಥಾನಗಳಲ್ಲಿ 19 ಬಿಜೆಪಿ 16 ಪಡೆಯಲಿದೆ. ಕಾಂಗ್ರೆಸ್ 03 ಪಡೆದರೆ, ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

TimesNow-ETG 

Congress: 113
BJP: 85
JDS: 23
Others: 3

India TV-CNX 

Congress: 115
BJP: 85
JD(S): 22
Others: 2

ಝೀ ಮ್ಯಾಟ್ರಿಜ್

ಕಾಂಗ್ರೆಸ್:103-118
ಬಿಜೆಪಿ:79-89
ಜೆಡಿಎಸ್:25-33
ಇತರರು:02-05

ನವಭಾರತ್

ಕಾಂಗ್ರೆಸ್:106-120
ಬಿಜೆಪಿ:78-92
ಜೆಡಿಎಸ್:20-26
ಇತರರು:02-04

ಬಿಜೆಪಿಗೆ ಬಹುಮತ ಎಂದ ಎರಡು ಸಮೀಕ್ಷೆಗಳು

News Nation-CGS

BJP: 114
Congress: 86
JD(S): 21

ಸುವರ್ಣ ನ್ಯೂಸ್-ಜನ್ ಕಿ ಬಾತ್

BJP: 94 – 117
Congress: 91 – 106
JD(S): 14 – 24
Other: 02

ಉಳಿದ ಸಮೀಕ್ಷೆಗಳು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದಿವೆ.

ಇದನ್ನೂ ಓದಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...